Connect with us

ಬಾಗಲಕೋಟೆ

ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯಲ್ಲಿ ಮಡೆದ ಸ್ಫೋಟದಲ್ಲಿ ಮೃತಪಟ್ಟವರಿಗೂ ಪರಿಹಾರ

Published

on


ಬಾಯ್ಲರ್ ಸ್ಫೋಟದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಬೆಳಗಾವಿ(ಸುವರ್ಣಸೌಧ), ಡಿ.17- ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಸಾವನ್ನಪ್ಪಿದ ನಾಲ್ಕು ಮಂದಿಗೂ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದರು. ವಿಧಾನಸಭೆಯ ಸಂತಾಪ ಸೂಚಕ ವೇಳೆ ಮುಧೋಳ ಕ್ಷೇತ್ರದ ಗೋವಿಂದ ಕಾರಜೋಳ ಹಾಗೂ ಪ್ರತಿ ಪಕ್ಷದ ನಾಯಕ ಯಡಿಯೂರಪ್ಪ ಅವರು ಬಾಯ್ಲರ್ ಸ್ಫೋಟದ ಘಟನೆಯನ್ನು ಸವಿಸ್ತಾರವಾಗಿ ಬಿಡಿಸಿಟ್ಟರು.

ಗೋವಿಂದ ಕಾರಜೋಳ ಅವರು ಮಂಡ್ಯದ ಬಸ್ ದುರಂತದಲ್ಲಿ ಮೃತಪಟ್ಟವರಿಗೆ ಮತ್ತು ಕಿಚ್ಚುಗುತ್ತಿ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಲ್ಲಿ ಮೃತಪಟ್ಟವರಿಗೆ ಸರ್ಕಾರ ಪರಿಹಾರ ನೀಡಿದಂತೆ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯಲ್ಲಿ ಮಡೆದ ಸ್ಫೋಟದಲ್ಲಿ ಮೃತಪಟ್ಟವರಿಗೂ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದಕ್ಕೆ ಸಮ್ಮತ್ತಿಸಿದ ಪರಮೇಶ್ವರ್ ಅವರು, ಐದು ಲಕ್ಷ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಗೋವಿಂದ ಕಾರಜೋಳ ಅವರು ಘಟನೆ ಬಗ್ಗೆ ಸವಿಸ್ತಾರ ಮಾಹಿತಿ ನೀಡಿ, ನಿರಾಣಿ ಸಕ್ಕರೆ ಕಾರ್ಖಾನೆ ಘಟಕ ಜನವಸತಿ ಪ್ರದೇಶದಲ್ಲಿದೆ. ಅದೃಷ್ಟವಶಾತ್ ಇಲ್ಲಿ ಹೆಚ್ಚಿನ ದುರಂತ ಸಂಭವಿಸಿಲ್ಲ. ನಗರದ ಹೊರ ಭಾಗದಲ್ಲಿರುವ ಕಾರ್ಖಾನೆಯ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಅಕ್ಕಪಕ್ಕ ಜನವಸತಿ ಇರಲಿಲ್ಲ. 15 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಐದು ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದವರು ಅತ್ಯಂತ ಚಿಕ್ಕ ವಯಸ್ಸಿನವರು. ಸಣ್ಣ ಸಣ್ಣ ಮಕ್ಕಳಿವೆ. ಘಟನೆಯಲ್ಲಿ ಎರಡು ಹಂತಸ್ತಿನ ಕಟ್ಟಡ ಸಂಪೂರ್ಣ ಕುಸಿದಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ತಲಾ ಐದು ಲಕ್ಷ ಪರಿಹಾರ ನೀಡಿದ್ದಾರೆ. ಮೃತಪಟ್ಟ ಕುಟುಂಬದವರು 25 ಲಕ್ಷ ಪರಿಹಾರಕ್ಕಾಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಶವ ಎತ್ತಿರಲಿಲ್ಲ. ನಾನು ಅವರ ಮನವೊಲಿಸಿ ತಡರಾತ್ರಿ 11 ಗಂಟೆಗೆ ಅಂತ್ಯಸಂಸ್ಕಾರ ನಡೆಸಲಾಗಿದೆ. ಕಾರ್ಖಾನೆ ಮಾಲೀಕರಾದ ನಿರಾಣಿ ಅವರು ಮೃತಪಟ್ಟ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವುದಾಗಿ, ಅವರ ಮಕ್ಕಳ ವಿದ್ಯಾಭ್ಯಾಸ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

ಮಿನಿ ಶಬರಿಮಲೆ ಎಂದೇ ಪ್ರಖ್ಯಾತಿಗಳಿಸಿದ ‘ಆಸಂಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನ’…!

Published

on

By

ಬಾಗಲಕೋಟೆ: ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವವರು ಪ್ರತಿ ವರ್ಷ ವೃತ ಮುಕ್ತಾಯಗೊಳಿಸಲು ಕೇರಳದ ಶಬರಿಮಲೈನಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಹೋಗಿ ಇರುಮುಡಿ ಇಳಿಸಿ ಬರುತ್ತಿದ್ದರು. ಆದರೆ, ಈ ವರ್ಷ ಕೊರೊನಾ ಹಾವಳಿ ಇವರನ್ನು ಅಲ್ಲಿಗೆ ಹೋಗದಂತೆ ಮಾಡಿದೆ. ಹೀಗಾಗಿ ಈ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಅಯ್ಯಪ್ಪ ಮಾಲಾಧಾರಿಗಳ ದಂಡು ರಾಜ್ಯದ ಮಾಲಾಧಾರಿಗಳು ಈ ಬಾರಿ ಕರ್ನಾಟಕದ 8 ಕಡೆಗಳಲ್ಲಿನ ಅಯ್ಯಪ್ಪ ದೇಗುಲಗಳಲ್ಲಿಯೇ ಇರುಮುಡಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಈ ಮಿನಿ ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಾಣವಾಗಿದೆ. ಈ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇದೀಗ ರಾಜ್ಯ ಮತ್ತು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಅಯ್ಯಪ್ಪ ಮಾಲಾಧಾರಿಗಳು ಬಂದು ಇರುಮುಡಿ ಇಳಿಸಿ ಹೋಗುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿಕೊಂಡು ಇರುಮುಡಿ ಹೊತ್ತುಕೊಂಡು ಬರುತ್ತಿರುವ ಈ ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವೃತಸೇವೆ ಮಾಡಿ ಇರುಮುಡಿ ಇಳಿಸಿ ಹೋಗುತ್ತಿದ್ದಾರೆ. ಹೀಗಾಗಿ ಮಿನಿ ಶಬರಿಮಲೆ ಎಂದೇ ಕರೆಯಲ್ಪಡುವ ಆಸಂಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ನಿತ್ಯ ನೂರಾರು ಭಕ್ತರು ಇರುಮುಡಿ ಇಳಿಸಲು ಬರುತ್ತಿದ್ದಾರೆ. ಶಬರಿಮಲೈ ಶ್ರೀ ಅಯ್ಯಪ್ಪ ದೇವಸ್ಥಾನವು ಡಿಸೆಂಬರ್ 30ರಂದು ತೆರೆದಿದ್ದು, ಜನವರಿ 15 ರ ಮಕರ ಜ್ಯೋತಿ ದರ್ಶನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ವರದಿ-ಶ್ಯಾಮ್ ತಳವಾರ ಎಕ್ಸ್ ಪ್ರೆಸ್ ಟಿವಿ ಜಮಖಂಡಿ..

Continue Reading

ಬಾಗಲಕೋಟೆ

ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬದ್ಧ- ಮುರುಗೇಶ್ ನಿರಾಣಿ..!

Published

on

By

ಬಾಗಲಕೋಟೆ: ಮುಂಬರುವ ದಿನಗಳಲ್ಲಿ ಬೀಳಗಿ ಕ್ಷೇತ್ರವಾಪ್ತಿಯ ಒಂದು ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದರ ಜೊತೆಗೆ 2500 ಆಶ್ರಯ ಮನೆಗಳು ಮಂಜೂರು ಮಾಡಿಸಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮಗಳ ಅಭಿವೃದ್ಧಿಗೆ ಸದಾಕಾಲ ಗ್ರಾಮ ಪಂಚಾಯಿತಿ ಸದಸ್ಯ ಜೊತೆಗೆ ಇರುತ್ತೇನೆಂದು ಬೀಳಗಿ ಶಾಸಕ ಮುರುಗೇಶ್ ನಿರಾಣಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಥಿಯ ಕೇದಾರ್ ನಾಥ್ ಶುಗರ್ ಕಾರ್ಖಾನೆಯಲ್ಲಿ ಬೀಳಗಿ ಮತ ವಾಪ್ತಿಯ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯಿತಿ ಸದಸ್ಯರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಮುರುಗೇಶ್ ನಿರಾಣಿ ಬೀಳಗಿಯ ಭೂಮಿಗಳನ್ನು ಸಂಪೂರ್ಣ ನೀರಾವರಿ ಸೌಲಭ್ಯಕ್ಕೆ ಒಳಪಡಿಸುವ ಯೊಜನೆ ರೂಪಿಸಲಾಗಿದೆ. ಬಡ ಜನರಿಗೆ ಆಶ್ರಯ ಮನೆ ಉಚಿತ ಗ್ಯಾಸ್ ಎಲ್ಲಾ ಗ್ರಾಮಗಳಿಗೆ ಶುದ್ದ ನೀರು, ಸಿಸಿ ರಸ್ತೆ, ಶೌಚಾಲಯ ಸೇರಿದಂತ್ತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮಗಳನ್ನು ಸಂಪೂರ್ಣ ಅಭಿವೃದ್ಧಿ ಪಡಿಸಲು ನಾನು ಬದ್ಧನಾಗಿದ್ದೆನೆ ಎಂದರು.ಇನ್ನೂ ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಮಾತನಾಡಿ ಬಿ.ಎಸ್ ಯಡಿಯೂರಪ್ಪ ನವರ ಅಭಿವೃದ್ಧಿ ಕಾರ್ಯಕ್ಕೆ ಜನರು ಮೆಚ್ಚಿ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿತರನ್ನು ಗೆಲ್ಲಿಸಿ ನಮ್ಮ ಬಿಜೆಪಿ ಪಕ್ಷಕ್ಕೆ ಹಾರೈಸಿದ್ದಾರೆ ಎಂದರು. ಇನ್ನೂ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಶಾಸಕರಾದ ಎಮ್ ಕೆ ಪಟ್ಟಣ ಶೆಟ್ಟಿ, ಪಿ.ಎಚ್ ಪೂಜಾರ ಮುಖಂಡರಾದ ನಾರಾಯಣ ಭಾಂಡ್ಗೆ, ಜಿಲ್ಲಾ ಪಂಚಾಯತ್ ಸದಸ್ಯ ಹೂವಪ್ಪ ರಾಠೋಡ, ಈರಣ್ಣ, ಗಿಡ್ಡಪ್ಪಗೋಳ ಸಂಗಣ್ಣ, ಕಟಗೇರಿ ಮೋಹನ್ ಜಾಧವ ಮತ್ತೀತರು ಉಪಸ್ಥೀತರಿದ್ದರು.

ವರದಿ- ಶ್ರೀಧರ ಚಂದರಗಿ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ

Continue Reading

ಬಾಗಲಕೋಟೆ

ಚಾಲುಕ್ಯ ನಾಡಲ್ಲಿ ಕೋವಿಡ್ ಲಸಿಕೆ ಡ್ರೈರನ್…!

Published

on

By

ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್ ಲಸಿಕೆ ಡ್ರೈ ರನ್ ಪ್ರಾರಂಭ ಮಾಡಿದ್ದು,ಅದರಂತೆ ಬಾದಾಮಿಯಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಡ್ರೈ ರನ್ ಪ್ರಾರಂಭ ಮಾಡಲಾಗಿದೆ. ದೇಶದಲ್ಲಿ ಕಳೆದ ಸುಮಾರು ಹತ್ತು ತಿಂಗಳವರಗೆ ಕೋವಿಡ್ ನಿಂದ ಜನರು ತತ್ತರಿಸಿ ಹೋಗಿದ್ದರು. ಅಂತು ಕೇಂದ್ರ ಸರಕಾರ ಕೋವಿಡ್ ಲಸಿಕೆ ಕಂಡು ಹಿಡದಿದ್ದು.ಇದನ್ನು ಇದೇ ತಿಂಗಳು ನೀಡಲು ಸಕಲ ಸಿದ್ಧತೆ ಕಾರ್ಯ ನಡೆದಿದೆ. ಅದರಂತೆ ರಾಜ್ಯದಲ್ಲಿ ಕೋವಿಡ್ ಲಸಿಕೆ ಡ್ರೈ ರನ್ ನಡೆಸುತ್ತಿದ್ದು, ಪ್ರಸ್ತುತ ಚಾಲುಕ್ಯರ ನಾಡದ ಬಾದಾಮಿ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಸಲುವಾಗಿ 3 ಪ್ರತ್ಯೇಕ ಕೋಣೆ ಮೀಸಲು ಇಡಲಾಗಿದೆ.ಒಂದು ವೇಟಿಂಗ್ ರೂಮ್, ಕೋವಿಡ್ ವ್ಯಾಕ್ಷಿನ್ ರೂಮ್,ಮತ್ತೊಂದು ಅಬಸರ್ವೇಷನ್ ರೂಮ್ ತೆರೆಯಲಾಗಿದೆ.ನಿನ್ನೇ ತಾಲೂಕು ವೈದ್ಯಧಿಕಾರಿಗಳಾದ ಡಾ.ಪಾಟೀಲ್ ಇವರು ಸಹ ಸಿಬ್ಬಂದಿಗಳಿಗೆ ಯಾವ ರೀತಿಯಾಗಿ ಕೋವಿಡ್ ಲಸಿಕೆ ನೀಡಬೇಕು ಹಾಗೂ ಯಾವ ಮುಂಜಾಗ್ರತೆ ಕ್ರಮ ಕೈಕೊಳ್ಳಬೇಕು ಎಂಬ ಹಲವಾರು ವಿಚಾರ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.ಇನ್ನೂ ಈ ಸಂದರ್ಭದಲ್ಲಿ ನಂದಿಕೇಶ್ವರ ಗ್ರಾಮದ ಮುಖ್ಯ ವೈದ್ಯರಾದ ಡಾ.ಭಂಡಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ-ಶ್ರೀಧರ ಚಂದರಗಿ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelerCracked AccountsNetflix Cookiewarez hack forum scripts illegal onlyfans +18 porn Hacker Sextürbanlı escortadanaescortbi.sitesiyah bayrak ayna amirdeneme bonusu veren sitelerDeneme bonusu veren sitelerDeneme bonusukareasbet girişadana escortadıyaman escortağrı escortaksaray escortamasya escortankara escortantalya escortardahan escortartvin escortaydın escortbalıkesir escortbartın escortbatman escortbayburt escortbilecik escortbingöl escortbitlis escortbolu escortburdur escortbursa escortçanakkale escortçankırı escortçorum escortdenizli escortdiyarbakır escortdüzce escortedirne escortelazığ escorterzincan escorterzurum escorteskisehir escortgaziantep escortgiresun escortgümüşhane escorthakkari escorthatay escortığdır escortisparta escortizmir escortkarabük escortkaraman escortkars escortkastamonu escortkayseri escortkilis escortkırklareli escortkırşehir escortkocaeli escortkonya escortkütahya escortmalatya escortmanisa escortmaras escortmardin escortmersin escortmuğla escortnevşehir escortordu escortosmaniye escortrize escortsakarya escortsamsun escortsiirt escortsinop escortşırnak escortsivas escorttekirdağ escorttokat escorttrabzon escorttunceli escorturfa escortvan escortyalova escortyozgat escortzonguldak escort