Connect with us

ಬೆಂಗಳೂರು

ಕೆಆರ್‌ಪುರಂ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ: ಟೆಕ್ಕಿ ಸ್ಥಳದಲ್ಲೇ ಸಾವು

Published

on

ಬೆಂಗಳೂರು, ಡಿಸೆಂಬರ್ 19: ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್‌ ಪುರಂ ಬಳಿ ಬುಧವಾರ ನಡೆದಿದೆ.

ಕೆಆರ್‌ಪುರಂ ಬಳಿಯ ಬಿ ನಾಯಾರಣಪುರದಲ್ಲಿ ಈ ಘಟನೆ ಸಂಭವಿಸಿದ್ದು ಬೈಕ್ ಸವಾರ ನೊಮಾನ್ ನೌಷಾದ್(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿಎಂಟಿಸಿ ಬಸ್ ಡಿಕ್ಕಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು

ಮಂಗಳವಾರವಷ್ಟೇ ಮೈಸೂರು ರಸ್ತೆಯ ಕಸೂರ್‌ಬಾ ಕಾಲೇಜು ಬಳಿ ಬಿಎಂಟಿಸಿ ಬಸ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಿಬಿಎಂಪಿ ಕಾಲೇಜಿನ ಪಿಯು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಕಾಲೇಜಿಗೆ ಹೋಗಲು ನಿಂತಿದ್ದ ವೇಳೆ ಬಿಎಂಟಿಸಿ ಬಸ್ ಬಂದು ಡಿಕ್ಕಿ ಹೊಡೆದು ಯದುಕುಮಾರ್ ಹಾಗೂ ಚಂದ್ರಕಾಂತ್ ಅವರ ಪ್ರಾಣವನ್ನು ತೆಗೆದಿತ್ತು. ಇದೀಗ ಮತ್ತೊಂದು ಅಂಥದ್ದೇ ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ. ಬೈಕ್‌ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಸಿಡಿಲು ಬಡಿದು ನಾಲ್ವರ ಸಾವು

Published

on

By

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Continue Reading

ಬೆಂಗಳೂರು

“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

Published

on

By

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Continue Reading

ಬೆಂಗಳೂರು

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

Published

on

By

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortbullbahisbullbahisDeneme Bonusu Veren Sitelerbetkom girişizmir travestiPHP Shell indirbetkombetturkeybetturkeybetparkxslotstarzbetjojobetbetturkeybetparkbetistmarsbahismarsbahis girişdeneme bonusu veren sitelerdeneme bonusu veren sitelerporn movieBets10 Giriş