Connect with us

ಚಿತ್ರದುರ್ಗ

ಭೋವಿ ಜನಾಂಗದ ಪೂರ್ವಭಾವಿ ಸಭೆಗೆ ಕರೆ

Published

on

ಚಿತ್ರದುರ್ಗ: ಡಿಸೆಂಬರ್ ೨೧: ಚಿತ್ರದುರ್ಗ ಜಿಲ್ಲಾ ಭೋವಿ ಸಂಘದ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಜನಾಂಗದ ಸಮಸ್ಯೆಗಳು ಹಾಗೂ ಜಯಂತಿಗಳ ಕುರಿತು ದಿನಾಂಕ ೨೩-೧೨-೨೦೧೮ನೇ ಭಾನುವಾರ ಬೆಳಿಗ್ಗೆ ೧೧:೩೦ಕ್ಕೆ ಬೋವಿ ಗುರುಪೀಠ ಆವರಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜನಾಂಗದ ಸಮಸ್ಯೆಗಳು ಶ್ರೀ ಸಿದ್ಧರಾಮೇಶ್ವರ ಜಯಂತಿ, ಮಂಜರಿ ಹನುಮಂತಪ್ಪರವರ ಸ್ಮರಣೋತ್ಸವ ಹಾಗೂ ಕಂಟ್ರಾಕ್ಟರ್ ರಾಜಣ್ಣರವರ ಕೊಲೆಗೈದಿರುವ ಕುರಿತು ಪ್ರತಿಭಟನೆಯ ವಿಚಾರಗಳ ಕುರಿತು ಚರ್ಚಿಸಲು ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು ಜನಾಂಗದ ಮುಖಂಡರು, ತಾಲ್ಲೂಕು ಸಮಿತಿ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಸದಸ್ಯರುಗಳು, ಯುವ ಸಂಘಟನೆಯ ಕಾರ್ಯಕರ್ತರುಗಳು ಭಾಗವಹಿಸಲು ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್ ತಿಳಿಸಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್ ಹಾಗೂ ಕಂದಾಯ ಅಧಿಕಾರಿ..!

Published

on

By

ಚಿತ್ರದುರ್ಗ: ಲಂಚ ಸ್ವೀಕರಿಸುವ ವೇಳೆ ಕಂದಾಯ ಅಧಿಕಾರಿ, ಹಾಗೂ ತಹಸೀಲ್ದಾರ್ ಮಲ್ಲಿಕಾರ್ಜುನ್ ,ಆರ್ ಐ ಉಮೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. ಇನ್ನೂ ಕಛೇರಿಯಲ್ಲಿ ಗುತ್ತಿಗೆದಾರ ಪ್ರೀತಮ್ ಬಳಿ 2 ಲಕ್ಷ ರೂ ಲಂಚ ಸ್ವೀಕರಿಸುವ ವೇಳೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ಎಸಿಬಿ ವಶ ಪಡೆಸಿಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ..

ವರದಿ-ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮೂರ್

Continue Reading

ಚಿತ್ರದುರ್ಗ

ಮೊಳಕಾಲ್ಮುರನ್ನು ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಗೆ ಸೇರಿಸುವಂತಿಲ್ಲ- ದಲಿಪರ ಸಂಘಟನೆ..!

Published

on

By

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕನ್ನು ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಗೆ ಸೇರಿಸುವಂತಿಲ್ಲ. ಬೇಕಾದರೆ 371 ಜೆ ಸೌಲಭ್ಯ ನೀಡಲಿ ಮೊಳಕಾಲ್ಮುರು ತಾಲೂಕು ಚಿತ್ರದುರ್ಗ ಜಿಲ್ಲೆ ಜೊತೆ ಅವಿನಾಭಾವ ಸಂಬಂಧ ಹೊಂದಿದೆ ಇತಿಹಾಸ ಹಿನ್ನೆಲೆ ಹೊಂದಿರುವ ತಾಲೂಕನ್ನು ಯಾವುದೇ ಕಾರಣಕ್ಕೂ ಬೇರ್ಪಡಿಸುವಂತಿಲ್ಲ. ತಾಲೂಕಿನಲ್ಲಿ ಆಯ್ಕೆಯಾಗಿರುವ ಶಾಸಕರು ಅಭಿವೃದ್ಧಿ ಪಡಿಸಲು ಇಚ್ಚಾಶಕ್ತಿ ಮೆರೆಯಬೇಕಿದೆ ಅದು ಬಿಟ್ಟು ಜನರನ್ನು ಯಾಮಾರಿಸುವ ಕೆಲಸ ಆಗಬಾರದು ತಾಲುಕು ಒಡೆಯಲು ಸಂಚು ರೂಪಿಸಿದ್ರೆ ತಾಲೂಕಿನಲ್ಲಿ ಉಗ್ರವಾದ ಹೊರಟ ನಡೆಸಲಾಗುವುದು ಎಂದು ದಲಿಪರ ಸಂಘಟನೆಗಳು ಹಾಗು ವಾಲ್ಮೀಕಿ ಸಮುದಾಯದ ನಾಯಕರು ಎಚ್ಚರಿಸಿದ್ದಾರೆ…

ವರದಿ- ಪಿ ಎಂ ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು

Continue Reading

ಚಿತ್ರದುರ್ಗ

ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನೇ ಹೊಡೆದು ಕೊಂದೇ ಬಿಟ್ಟ..!

Published

on

By

ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನ ಹೊಡೆದು ಕೊಂದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಎರಡು ವರ್ಷದ ಪೂರ್ಣಿಕಾ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಮಗುವನ್ನ ಮಾಟಗಾರ ರಾಕೇಶ್ ಬಳಿ ಕರೆದುಕೊಂಡು ಹೋಗಿದ್ದರು. ತಾನು ಯಲ್ಲಮ್ಮನ ಆರಾಧಕ ಎಂದು ಹೇಳಿಕೊಂಡಿದ್ದ ರಾಕೇಶ್, ಮಗುವಿಗೆ ದೆವ್ವ ಹಿಡಿದಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ.ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಬೆತ್ತದಿಂದ ಹೊಡೆದಿದ್ದು, ತೀವ್ರವಾಗಿ ಅಸ್ವಸ್ಥಳಾಗಿ ಮಗು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದೆ. ಸದ್ಯ ಮಾಟಗಾರ ರಾಕೇಶ್ ವಿರುದ್ಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html deneme bonusu veren sitelercasino sitelerimıknatısmaç izle