Connect with us

ಚಿಕ್ಕಬಳ್ಳಾಪುರ

ಮದ್ಯೆ ರಸ್ತೆಯಲ್ಲಿ ಗಿಡಗಳ‌ ರಕ್ಷಣೆಗೆ ಆಗ್ರಹ

Published

on

ಮಧ್ಯ ರಸ್ತೆಯಲ್ಲಿನ ಗಿಡಗಳನ್ನು ರಕ್ಷಿಸಲು ಆಗ್ರಹ…ಚಿಂತಾಮಣಿ : ನಗರ ಹೊರವಲಯದ ಕನಂಪಲ್ಲಿ ಹಾಲಿನ ಡೈರಿ ಮುಂಭಾಗದ ಜೋಡಿ ರಸ್ತೆಯ ಮಧ್ಯದಲ್ಲಿ ನೆಟ್ಟಿರುವ ಅಲಂಕಾರಿಕ ಗಿಡಗಳು ಗಿಡಗಂಟಿಗಳಿಂದ ಹೊರ ಬರಲಾರದೆ ಒದ್ದಾಡುತ್ತಿದ್ದು ಸಂಬಂಧಪಟ್ಟ ನಗರಸಭೆಯ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಲಕ್ಷಾಂತರ ರೂಪಾಯಿಗಳ ಮೌಲ್ಯದ ಗಿಡಗಳನ್ನು ಸುಂದರ ನಗರವನ್ನಾಗಿ ರೂಪಿಸಲು ಜೋಡಿ ರಸ್ತೆಯ ಮಧ್ಯಭಾಗದಲ್ಲಿ ನೆಡಲಾಗಿದ್ದು ಅವುಗಳ ರಕ್ಷಣೆ ಪೋಷಣೆಯನ್ನು ಜವಾಬ್ದಾರಿಯುತವಾಗಿ ಮಾಡಬೇಕಾದ ಅಗತ್ಯತೆ ಇದ್ದರೂ ನಗರಸಭೆ ನಿರ್ಲಕ್ಷಿಸಿದ್ದು ಈಗಲಾದ್ರೂ ಗಿಡಗಂಟಿಗಳನ್ನು ತೆಗೆದು ಅಲಂಕಾರಿಕ ಗಿಡಗಳನ್ನು ರಕ್ಷಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ..

Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

ಈತ ಕದ್ದಿದ್ದು ಒಂದಲ್ಲ,ಎರಡಲ್ಲ ಬರೋಬ್ಬರಿ ಎಂಟು ಬೈಕ್‌ಗಳನ್ನ..!!

Published

on

By

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿರೋ ಘಟನೆ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಸದ್ಯ ಚಿಂತಾಮಣಿ ತಾಲ್ಲೂಕಿನ ಅಮಿಟಳ್ಳಿ ಗ್ರಾಮದ ಗಂಗಾಧರ್ ಬಂಧಿತ ಆರೋಪಿಯಾಗಿದ್ದು,ಈತನಿಂದ ಕೆಂಚಾರ್ಲಹಳ್ಳಿ ಠಾಣೆಯ ಪೊಲೀಸರು ಸುಮಾರು ೨.೬೦ ಲಕ್ಷ ಬೆಲೆ ಬಾಳುವ ೮ ದ್ವಿಚÀಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಮುಷ್ಠೂರು ಗ್ರಾಮದಲ್ಲಿ ವಾಸವಾಗಿದ್ದ ಈತ ತನ್ನ ಮನೆಯ ಹಿಂದೆ ಕಳವು ಮಾಡಿದ್ದ ವಾಹನಗಳನ್ನು ನಿಲ್ಲಿಸಿಕೊಂಡಿದ್ದ ಎನ್ನಲಾಗಿದ್ದು,ಹೀಗಾಗಿ ಪೊಲೀಸರು ಆ ಎಲ್ಲಾ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬAಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಚಿಕ್ಕಬಳ್ಳಾಪುರ

ಅಕ್ಕನ ಸುಖ ಸಂಸಾರಕ್ಕಾಗಿ ಜಗಳವಾಡಿ ಬಾವನಿಂದಲೇ ಹತ್ಯೆಯಾದ ಬಾಮೈದ..!

Published

on

By

ಚಿಕ್ಕಬಳ್ಳಾಪುರ: ಅಕ್ಕನ ಸಂಸಾರ ಸುಖವಾಗಿರಲಿ ಎಂದು ಬಾವನ ಅನೈತಿಕ ಸಂಬಂಧ ಪ್ರಶ್ನಿಸಿದ ಹಿನ್ನೆಲೆ ಬಾವನೇ ಬಾಮೈದನನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಮ್ರಾನ್ ಖಾನ್ (25) ಕೊಲೆಯಾದ ಯುವಕ, ಬಾವ ಸಾಧಿಕ್ ಪಾಷಾ@ಚಾಂದ್, ಟಿಪ್ಪು, ಸಮಿವುಲ್ಲಾ, ಸಯ್ಯದ್ ಕೊಲೆ ಮಾಡಿರುವ ಆರೋಪಿಗಳು. ಕಳೆದ 5 ವರ್ಷಗಳ ಹಿಂದೆ ರುಕ್ಸಾನಾ ಎಂಬಾಕೆಯನ್ನು ಚಾಂದ್ ಪಾಷಾ ಮದವೆಯಾಗಿದ್ದ ನಂತರ ಮುಮ್ತಾಜ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ತಿಳಿದ ಇಮ್ರನ್ ಖಾನ್ ಸಾಕಷ್ಟು ಬಾರಿ ಚಾಂದ್ ಪಾಷಾ ಜೊತೆಗೆ ಜಗಳ ಮಾಡಿದ್ದ. ಇತ್ತೀಚೆಗೆ ಇದೇ ವಿಚಾರವಾಗಿ ಬಾವನ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದ. ಇದರಿಂದ ಕೋಪಿತಗೊಂಡ ಚಾಂದ್ ಪಾಷಾ ಸೇಡಿಗೆ ಸೇಡು ತೀರಿಸಿಕೊಳ್ಳಲು ಬಾಮೈದನ ಕೊಲೆಗೆ ತನ್ನ ಸ್ನೇಹಿತರೊಂದಿಗೆ ಪ್ಲಾನ್ ರೂಪಿಸಿದ್ದ. ಅದರಂತೆ ಜನವರಿ 3ನೇ ತಾರೀಖು ಆಂಧ್ರಪ್ರದೇಶದ ಹಿಂದೂಪುರ ಮೂಲದ ಲಾರಿ ಚಾಲಕರಿಂದ ಬರ್ಭರವಾಗಿ ದೇಹದೆಲ್ಲೇಡೆ ಡ್ರಾಗರ್ ನಿಂದ ಚುಚ್ಚಿ ಚುಚ್ಚಿ, ಮರ್ಮಾಂಗ ಕತ್ತರಿಸಿ ಕೊಲೆ ಮಾಡಿಸಿ ಎಸ್ಕೇಪ್ ಆಗಿದ್ದ.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಗೌರಿಬಿದನೂರು ಪೊಲೀಸರು, ನಾಲ್ಕೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕೊಲೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳ ಬೆನ್ನು ಹತ್ತಿದ್ದ ಪೊಲೀಸರು, ಚಾಂದ್ ಪಾಷಾ 2ನೇ ಹೆಂಡತಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳ ಕುರಿತು ಮುಮ್ತಾಜ್ ಬಾಯಿ ಬಿಟ್ಟಿದ್ದಾಳೆ. ಗೌರಿಬಿದನೂರು ವೃತ್ತ ನಿರೀಕ್ಷಕ ಎಸ್.ರವಿ ಹಾಗೂ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Continue Reading

ಚಿಕ್ಕಬಳ್ಳಾಪುರ

ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮುಂದಾದ ಶ್ರೀ ಧರ್ಮಸ್ಥಳ ಯೋಜನೆ.!

Published

on

By

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದ ಕೆರೆ ಅಂಗಳದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಘದ ಅಡಿಯಲ್ಲಿ ತಾಲ್ಲೂಕಿನ ಬೋದುಗೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ತದನಂತರ ಅದ್ಯಕ್ಷತೆ ವಹಿಸಿದ ಕೆರೆ ಬಳಕೆದಾರರ ಸಂಘದ ಅದ್ಯಕ್ಷ ವೆಂಕಟಸ್ವಾಮಿ ರೆಡ್ಡಿ ಮಾತನಾಡಿ ಈಗಾಗಲೆ ಗ್ರಾಮ ಪ್ರದೇಶಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಪೂಜ್ಯರ ಸಮಕ್ಷಮದಲ್ಲಿ ಕೆರೆ ಹೊಳೆತ್ತುವ ಕಾರ್ಯ ನಡೆಯುತ್ತಿದಿದ್ದು, ಇಂದು ನಮ್ಮ ಬೋದಗೂರು ಗ್ರಾಮದ ಕೆರೆ ಹೂಳೆತ್ತಲು 18.50 ಲಕ್ಷ ಬಿಡುಗಡೆ ಮಾಡಿ ಪುಣ್ಯವಂತರಾಗಿದ್ದಾರೆ ಎಂದರು. ಮಳೆ ನೀರು ಸರಾಗವಾಗಿ ಹರಿಯದೆ ಕೆರೆಗೆ ನೀರು ಬರುತ್ತಿಲ್ಲ ಮೊದಲು ನೀರು ಬರಲು ಕಾಲುವೆಗಳು ತೆರವುಗೊಳಿಸಿ ಸ್ವಚ್ಚಗೊಳಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ವೃದ್ಧರಿಗೆ ಮಾಶಾಸನ ಬಿಡುಗಡೆಗೊಳಿಸಿದರು.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkstarzbetjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBets10 GirişBahis Siteleribetturkeybetturkeybetturkey girişbetturkeystarzbet