Connect with us

ಬೆಂಗಳೂರು

ಕೇಬಲ್ ಆಪರೇಟರ್ಗಳಿಗೆ ಎಲ್ಲರು ಸಹಕರಿಸಿ..ಗೌರವಿಸಿ..

Published

on

ಕರ್ನಾಟಕ: ಕೊರೊನಾ(ಕೋವಿಡ್-೧೯)ನಿಂದ ಇಡೀ ದೇಶವೇ ತತ್ತರಿಸಿ ಹೋಗಿದ್ದು, ಸಾರ್ವಜನಿಕರೆಲ್ಲ ತಮ್ಮ ಕೆಲಸವನ್ನು ಬದಿಗಿಟ್ಟು ಮನೆಯಲ್ಲೆ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಇಂತಹ ಸಮಯದಲ್ಲಿ ಮನೆಯಲ್ಲಿ ಕುಳಿತು ಸಮಯ ಕಳಿಯಲು ಟಿವಿ ಬಹುಮುಖ್ಯ.ಹೀಗಾಗಿ ಎಲ್ಲಾ ನಗರ ಮತ್ತು ಗ್ರಾಮೀಣ ಭಾಗದಲ್ಲಿಯೂ ಸಾರ್ವಜನಿಕರಿಗೆ ತಲುಪುವಂತೆ ಕೇಬಲ್ ಟಿವಿ ಸುದ್ದಿ ಮತ್ತು ಮನರಂಜನೆಯನ್ನು ನೀಡುತ್ತಿದೆ.
ಅದರಲ್ಲೂ ಭಾರತ ಲಾಕ್ ಡೌನ್ ಸಮಯದಲ್ಲಿ ಸಾರ್ವಜನಿಕರಿಗೆ ಸುದ್ದಿ ಮತ್ತು ಮನರಂಜನೆಯ ವಾಹಿನಿಗಳ ಗುಣಮಟ್ಟದ ಪ್ರಸಾರ ಸೇವೆ ನೀಡಲು ಕೇಬಲ್ ಆಪರೇಟರ್ಸ್ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.
ಇನ್ನು ದೇಶದಲ್ಲಿ ಕೊರೊನಾ ಅಂತಹ ಮಹಾಮಾರಿ ರುದ್ರ ತಾಂಡವ ಆಡುತ್ತಿದ್ದರೂ ತಮ್ಮ ಆರೋಗ್ಯ ಲೆಕ್ಕಿಸದೆ ಕೇಬಲ್ ಆಪರೇಟರ್ಸ್ , ಟೆಕ್ನಿಷಿಯನ್ಸ್ ದೇಶಕ್ಕೆ ಅತೀ ದೊಡ್ಡ ಕೊಡುಗೆ ನೀಡುತ್ತಿದ್ದಾರೆ.
ಜೊತೆಗೆ ಸಾಂಕ್ರಾಮಿಕ ರೋಗ ಹರಡುವ ಪರಿಸ್ಥಿತಿಯಲ್ಲೂ ಕೇಬಲ್ ಆಪರೇಟರ್ಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಎಲ್ಲಾ ಕೇಬಲ್ ಆಪರೇಟರ್ಗಳಿಗೆ `ಎಕ್ಸ್ಪ್ರೆಸ್ ವಾಹಿನಿ’ವತಿಯಿಂದ ಧನ್ಯವಾದಗಳನ್ನು ತಿಳಿಸುತ್ತಿದೆ.
ಇದರ ಜೊತೆಗೆ ಕೆಲಸದ ಒತ್ತಡದ ಮಧ್ಯೆಯೂ ನಿಮ್ಮ ಆರೋಗ್ಯದ ಬಗ್ಗೆ ಗಮನವಿರಲಿ.ಮುಖ್ಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವುದನ್ನು ಮರೆಯಬೇಡಿ ಎಂಬುದನ್ನು ನಮ್ಮ ವಾಹಿನಿ ನೆನಪಿಸಲು ಬಯಸುತ್ತದೆ.
ಇದಲ್ಲದೆ,ಜನರು ಕೂಡ ಕೇಬಲ್ ಆಪರೇಟರ್ಗಳನ್ನು ಗೌರವಿಸುವುದರ ಜೊತೆಗೆ ಕೇಬಲ್ ಸಮಸ್ಯೆ ಪರಿಹರಿಸಲು ಅವರುಗಳಿಗೆ ಸಹಕರಿಸುವಂತೆ ನಮ್ಮ ವಾಹಿನಿವತಿಯಿಂದ ಜನರಲ್ಲಿ ಮನವಿ ಮಾಡುತ್ತೇವೆ.
ಇದೆಲ್ಲದಕ್ಕಿಂತ ಪ್ರಮುಖವಾಗಿ ಜನರು ತಿಂಗಳ ಕೇಬಲ್ ಶುಲ್ಕ ಕಟ್ಟಲು ಆಗದಿದ್ದಾಗ ಕೇಬಲ್ ಆಪರೇಟರ್ಗಳನ್ನು ಸಂಪರ್ಕಿಸಿ ಅವರಿಂದ ಕಾಲಾವಕಾಶ ಪಡೆದುಕೊಳ್ಳಬಹುದು.ಆ ಸಂದರ್ಭದಲ್ಲಿ ಕೇಬಲ್ ಆಪರೇಟರ್ಗಳು ನಿಮಗೆ ಸಮಯಾವಕಾಶ ನೀಡಿ ಸಹಕರಿಸುತ್ತಾರೆ.
ಜೊತೆಗೆ ನಿಮ್ಮ ಕೇಬಲ್ ಸಂಪರ್ಕ ಕಡಿತಗೊಳಿಸುವುದಿಲ್ಲ. ಆದರೆ ಡಿಟಿಎಚ್ನಲ್ಲಿ ಇಂತಹ ಸಮಯಾವಕಾಶವಾಗಲಿ,ಸೇವೆಯಾಗಲಿ ದೊರೆಯುವುದಿಲ್ಲ,ಬದಲಿಗೆ ಡಿಟಿಎಚ್ನ ಶುಲ್ಕ ಕೊನೆಗೊಳುತ್ತಿದ್ದಂತೆ ನಿಮಗೆ ಸುದ್ದಿ ಮತ್ತು ಮನರಂಜನೆ ಸಿಗುವುದು ನಿಂತುಹೋಗಿ ಶುಲ್ಕ ಪಾವತಿ ಬಳಿಕ ಮತ್ತೆ ಸೇವೆ ಆರಂಭಗೊಳ್ಳುತ್ತದೆ.ಆದರೆ ಕೇಬಲ್ನಲ್ಲಿ ಮಾತ್ರ ಇಂಥಹ ತುರ್ತು ಸಂದರ್ಭದಲ್ಲೂ ಶುಲ್ಕ ಪಾವತಿಗೆ ಕಾಲಾವಕಾಶ ನೀಡಿ ದಿನ ನಿತ್ಯವೂ ಸೇವೆ ದೊರೆಯುತ್ತದೆ.ಹಾಗಾಗಿ ಎಲ್ಲಾ ಸಾರ್ವಜನಿಕರು ಇದನ್ನು ತಪ್ಪದೇ ಪಾಲಿಸಲು ಮನವಿ.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಸಿಡಿಲು ಬಡಿದು ನಾಲ್ವರ ಸಾವು

Published

on

By

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Continue Reading

ಬೆಂಗಳೂರು

“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

Published

on

By

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Continue Reading

ಬೆಂಗಳೂರು

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

Published

on

By

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkeybetturkey girişbetturkeyBinance Kayıt OlmaBetnano girişPusulabetsuperbetinbetturkeyporn moviecasibom