Connect with us

ನಿಮ್ಮ ಜಿಲ್ಲೆ

`ಕೊರೊನಾ’ದಿಂದ ಸಂಕಷ್ಟಕ್ಕೀಡಾದ ಯಾದಗಿರಿ ಅನ್ನದಾತ..

Published

on

ಯಾದಗಿರಿ:ಕೊರೊನಾದಿಂದ ಇಡೀ ದೇಶವೇ ತಲ್ಲಣಗೊಂಡಿದ್ದು,ರಾಜ್ಯದಲ್ಲೂ ತನ್ನ ಆರ್ಭಟ ಮುಂದುವರೆಸಿದೆ.
ಅ0ದ ಹಾಗೇ ರಾಜ್ಯದಲ್ಲಿ ಜನರನ್ನು ಕಂಗೆಡಿಸಿರುವ ಕೊರೊನಾದಿಂದ ಅನ್ನದಾತ ಕೂಡ ಸಂಕಷ್ಟಕ್ಕೀಡಾಗಿದ್ದು,ಹಲವು ಕಡೆ ಬೆಳೆದ ಬೆಳೆ ಮಾರಾಟ ಮಾಡಲಾಗದೇ ರೈತರ ಪರದಾಟ ನಡೆಸುತ್ತಿದ್ದಾನೆ.
ಸದ್ಯ ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ರೈತ ಕಷ್ಟಪಟ್ಟು ಬೆವರು ಸುರಿಸಿ ಸಾಲ ಸೋಲ ಮಾಡಿ ಬೆಳೆದಿದ್ದ ಹಣ್ಣಿನ ಬೆಳೆ ಇದೀಗ ಮಾರಾಟವಾಗದೇ ಕೊಳೆತು ಹೋಗುತ್ತಿದ್ದು,ಈ ಮೂಲಕ ಆತ ಕುಸಿದು ಕಂಗಾಲಾಗಿದ್ದಾನೆ.
ಹೌದು,ಈ ತಾಲ್ಲೂಕಿನ ದೋರನಹಳ್ಳಿ ಗ್ರಾಮದ ರೈತ ಮಹಾಂತಪ್ಪ ಪಂಡಿತರಾಯ ಮಲಗೊಂಡ ಸರ್ವೆ ನಂಬರ್ ೮೦೫ರಲ್ಲಿರುವ ತನ್ನ ೨ ಎಕರೆ ಜಮೀನಿನಲ್ಲಿ ಸುಮಾರು ೨ ರಿಂದ ೩ ಲಕ್ಷದವರೆಗೆ ಸಾಲ ಮಾಡಿ, ಹಗಲು ರಾತ್ರಿ ಕಷ್ಟಪಟ್ಟು ಹೈಬ್ರಿಡ್ ಪಪ್ಪಾಯಿ ಹಣ್ಣು ಬೆಳೆದಿದ್ದರು.
ಆದರೆ ಕೊರೊನಾ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ಲಾಕ್‌ಡೌನ್ ಆದ ಪರಿಣಾಮ ಮಹಾಂತಪ್ಪ ಬೆಳದಿದ್ದ ಪಪ್ಪಾಯಿ ಮಾರಾಟವಾಗದೇ ಕೊಳೆತು ನಾರುವ ಸ್ಥಿತಿಗೆ ಬಂದಿದೆ.
ಒAದು ವೇಳೆ ಈ ಪಪ್ಪಾಯಿ ಹಣ್ಣು ಸಕಾಲದಲ್ಲಿ ಮಾರಾಟವಾಗಿದ್ದರೇ ರೈತ ಮಹಾಂತಪ್ಪನಿಗೆ ಸುಮಾರು ೬ ರಿಂದ ೭ ಲಕ್ಷ ರೂಪಾಯಿ ಲಾಭ ಬರುತ್ತಿತ್ತು ಎನ್ನಲಾಗುತ್ತೆ.. ಆದರೆ ಲಾಕ್‌ಡೌನ್‌ನಿಂದ ಲಾಭವಿರಲಿ ಬೆಳೆದ ಹಣ್ಣು ಮಾರಾಟವಾಗದೇ ಈ ರೈತನ ಬದುಕನ್ನೆ ಕಸಿದುಕೊಂಡAತಾಗಿದೆ.
ಇನ್ನು ಲಾಕ್‌ಡೌನ್‌ನಿಂದ ಬೆಳೆದ ಬೆಳೆ ಮಾರಾಟವಾಗದೇ ಕೈ ಚೆಲ್ಲಿ ಕುಳಿತಿರುವ ರೈತ ಮಹಾಂತಪ್ಪ,ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ಇತ್ತ ಗಮನಹರಿಸಿ ನಷ್ಟಕ್ಕೆ ಒಳಗಾಗಿರುವ ತಮಗೆ ಸಹಾಯ ಮಾಡಬೇಕು ಅಂತ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಈ ನಡುವೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಶಿಕಾಂತ್, ಯಾವ ರೈತರು ಕೂಡ ಚಿಂತೆ ಮಾಡಬೇಡಿ.ಧೈರ್ಯ ಕಳೆದುಕೊಂಡು ಕಂಗಾಲಾಗಬೇಡಿ.ನಿಮ್ಮ ಸಮಸ್ಯೆಯನ್ನ ನಾವು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಲಾಕ್‌ಡೌನ್ ಮುಗಿದ ನಂತರ ಸರ್ಕಾರ ಯಾವ ರೀತಿ ರೈತರಿಗೆ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡೋಣ ಎಂದು ಭರವಸೆ ನೀಡಿದ್ದಾರೆ.
ಒಟ್ಟಾರೆಯಾಗಿ ಕೃಷಿ ನಂಬಿ ಜೀವನ ನಡೆಸುವ ರೈತಾಪಿ ವರ್ಗಕ್ಕೆ ಈ ಕೊರೊನಾದಿಂದ ಭಾರೀ ನಷ್ಟ ಉಂಟಾಗಿದ್ದು,ಈಗಲಾದರೂ ಸರ್ಕಾರ ಹಾಗೂ ಯಾದಗಿರಿ ಜಿಲ್ಲಾಡಳಿತ ಒಂದಷ್ಟು ಪರಿಹಾರ ಕೊಟ್ಟರೇ ಇಂತಹ ಅದೆಷ್ಟೂ ರೈತರ ಬದುಕು ಮತ್ತೆ ಹಸನಾಗುತ್ತದೆ.

ನಾಗರಾಜ್ ಎಕ್ಸ್ ಪ್ರೆಸ್ ಟಿವಿ ಯಾದಗಿರಿ

Continue Reading
Click to comment

Leave a Reply

Your email address will not be published. Required fields are marked *

ಅರಸೀಕೆರೆ

`ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ’

Published

on

By

ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ.

ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನು ಈ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ವಿ.ಟಿ.ಬಸವರಾಜ್ ಮಾತನಾಡಿ, ಗಿಡಮರಗಳಿಂದ ನಮ್ಮ ಪರಿಸರ ತಂಪಾಗಿರುತ್ತದೆ.ಮರಗಳು ಬಿಡುವ ಆಮ್ಲಜನಕದಿಂದ ಜನಸಾಮಾನ್ಯರಿಗೆ ಒಳ್ಳೆಯ ಗಾಳಿ ಸಿಗುತ್ತದೆ.ಈಗಾಗಲೇ ಆಕ್ಸಿಜನ್ ಗೋಸ್ಕರ ಜನರು ಪರದಾಡುವ ಪರಿಸ್ಥಿತಿ ಬಂದಿದೆ.ಗಿಡಮರಗಳು ಬೆಳೆದರೆ ನಮಗೆ ನಮ್ಮ  ಪರಿಸರಕ್ಕೆ ಒಳ್ಳೆಯದು ಎಂದರಲ್ಲದೆ, ಇಂದು ಪರಿಸರ ದಿನಾಚರಣೆ ಅಂಗವಾಗಿ ಮನೆಗೊಂದು ಮರ, ಊರಿಗೊಂದು ವನ ಎಂಬAತೆ ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ ಎಂದು ಕರೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಅವಿನಾಶ್ ನಾಯ್ಡು, ಲಾಳನಕೆರೆ ಯೋಗೀಶ್, ಶಶಿ ಯಾದವ್, ಉಮಾ ಕುಮಾರ್, ಸುಧಾ, ಸಿಂಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜೀವನ್ ಕುಮಾರ್ ಎಕ್ಸ್ ಪ್ರೆಸ್ ಟಿವಿ (ಅರಸೀಕೆರೆ) ಹಾಸನ

Continue Reading

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾ

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾ

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetpark girişbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkey girişbetturkeyBinance Kayıt OlmaBetnano girişPusulabetsuperbetinbetturkeycasibomparibahis