ಆರೋಗ್ಯ / HEALTH

ಮಾಜಿ ಪುರಸಭೆ ಉಪಾಧ್ಯಕ್ಷನ ರೌಡಿಸಂ..!

Published

on

ಹುಣಸೂರು(ಮೈಸೂರು): ನಿವೇಶನ ಹಂಚಿಕೆ ವಿಚಾರದಲ್ಲಿ ಎರಡು ಕುಟುಂಬಗಳು ಪರಸ್ವರ ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ನಡೆದಿದೆ.
ಹುಣಸೂರು ಪುರಸಭೆ ಮಾಜಿ ಉಪಾಧ್ಯಕ್ಷ ಶಿವರಾಜ್, ರೌಡಿಯಂತೆ ವರ್ತಿಸಿ ರಾಘವೇಂದ್ರ, ಚೆನ್ನಪ್ಪ, ರೇಣುಕಮ್ಮ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ.
ಇನ್ನು ಶಿವರಾಜ್‌ಗೆ ಪತ್ನಿ, ಮಗಳು, ಅಳಿಯ, ಅಣ್ಣನ ಮಗ ಸಾಥ್ ನೀಡಿದ್ದಾರೆ. ವಿಷಯ ತಿಳಿದ ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಸೀA ಶರೀಪ್ ಎಕ್ಸ್ ಪ್ರೆಸ್ ಟಿವಿ ಹುಣಸೂರು(ಮೈಸೂರು)

Click to comment

Trending

Exit mobile version