ಆರೋಗ್ಯ / HEALTH

ಭಾರೀ ಮಳೆಗೆ ಬೆಳೆ ನಾಶ..ರೈತರಿಗೆ ಆದಷ್ಟು ಶೀಘ್ರ ಪರಿಹಾರ..

Published

on

ರಾಮನಗರ :ಕಳೆದ ಎರಡು ದಿನಗಳಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಿಡದಿಯಲ್ಲಿ ಸುರಿದ ಭಾರೀ ಮಳೆಗೆ ಬೆಳೆ ನಾಶವಾಗಿದೆ.
ಸದ್ಯ ವಿಷಯ ತಿಳಿದು ಸಂಸದ ಡಿ.ಕೆ ಸುರೇಶ್ ,ಮಾಗಡಿ ಶಾಸಕ ಎ .ಮಂಜುನಾಥ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ನಾಶಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ರೈತರ ಜೊತೆ ಚರ್ಚೆ ನಡೆಸಿದ ಸಂಸದ ಡಿ.ಕೆ ಸುರೇಶ್, ಆದಷ್ಟು ಬೇಗ ಪರಿಹಾರ ಕೂಡಿಸುವುದಾಗಿ ರೈತರಿಗೆ ಭರವಸೆ ನೀಡಿದರಲ್ಲದೆ,ಈ ಸಂಬAಧ ಅಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದರು.

ಸಿ.ಕಾರ್ತಿಕ್ ಗೌಡ ಎಕ್ಸ್ ಪ್ರೆಸ್ ಟಿವಿ ರಾಮನಗರ

Click to comment

Trending

Exit mobile version