Connect with us

ಬೆಳಗಾವಿ

ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು.

Published

on

ಬೆಳಗಾವಿ: ಕೋವಿಡ್ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಇದರ ಹಿನ್ನೆಲೆ ಆಕ್ರೋಶಗೊಂಡ ರೋಗಿಯ ಸಂಬಂಧಿಕರು ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಗಾವಿಯ ಬಿಮ್ಸ ಆಸ್ಪತ್ರೆಯಲ್ಲಿ ನಡೆದಿದೆ. ರಾತ್ರಿ ಸುಮಾರು 9ಗಂಟೆ 15 ನಿಮಿಷಕ್ಕೆ ರೋಗಿಯ 10ಕ್ಕೂ ಹೆಚ್ಚು ಸಂಬಂಧಿಕರಿಂದ ಈ ದುಷೃತ್ಯ ಸಂಭವಿಸಿದ್ದು ಬೆಳಗಾವಿಯ ಜನರಲ್ಲಿ ಆತಂಕ ಸೃಷ್ಟಿಮಾಡಿದೆ. ನೋಡನೋಡುತ್ತಿದ್ದಂತೆ ಆಸ್ಪತ್ರೆಯ ಮುಂದೆ ನಿಂತಿದ್ದ ಅಂಬ್ಯುಲೆನ್ಸ್ ಗೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು,ಪೋಲಿಸರು ಬರುವಷ್ಟರಲ್ಲಿ ಅಂಬ್ಯುಲೆನ್ಸ್ ಸುಟ್ಟು ಕರಕಲಾಗಿದೆ. ಇಷ್ಟಕ್ಕೆ ನಿಲ್ಲದ ರೋಗಿ ಸಂಬಂಧಿಗಳ ಆಕ್ರಂಧನ ಆಸ್ಪತ್ರೆಯ ಒಳಗೆ ಇದ್ದಾಂತಹ ನರ್ಸ್ ಸೇರಿದಂತೆ ,ಡಾಕ್ಟರ್ಸ್ ಗಳ ಮೇಲು ಹಲ್ಲೆ ಮಾಡಲು ಮುಂದಾಗಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಸಿಎಂ ಜಿ.ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಪೊಲೀಸ್ ಕಮಿಷನರ್ ಡಾ. ಕೆ.ತ್ಯಾಗರಾಜ,ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪಿ ಎಮ್ ಪಾಟೀಲ್. ಎಕ್ಸಪ್ರೆಸ್ ಟಿವಿ, ಬೆಳಗಾವಿ.

Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ : ಸಿಎಂ ಸಿದ್ದರಾಮಯ್ಯ

Published

on

By

ಬೆಳಗಾವಿ :ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ  ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ  ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ.ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ  ಜನ  ವಾಪಸ್ಸು ಬಂದಿದ್ದಾರೆ ಎಂದರು.

ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ.ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

Continue Reading

ಬೆಳಗಾವಿ

ಕೊಳಚೆ ಪ್ರದೇಶವಾಗಿ ಮಾರ್ಪಟ್ಟ ವಡೇರಹಟ್ಟಿ ಗ್ರಾಮ.!

Published

on

By

ಬೆಳಗಾವಿ: ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನೂ ಸಂಬಂಧವಿಲ್ಲವೆನೋ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಈರಗಾರ ಓಣಿ ಬೀದಿ ಬೀದಿಗಳಲ್ಲಿ ಹಾಗೂ ಮನೆ ಹಿಂದುಗಡೆ ಹಾಗೂ ಮನೆ ಒಳಗಡೆ ಗಬ್ಬೆದ್ದು ನಾರುವ ಚರಂಡಿ ನೀರು ತುಂಬಿದ್ದು, ಅಂತರದಲ್ಲಿರುವ ಈ ಗ್ರಾಮ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ವಚ್ಛತೆಯ ವಿಷಯದ ಬಗ್ಗೆ ಕನಿಷ್ಟ ಜ್ಞಾನ ಇಲ್ಲಂದತಾಗಿದೆ. ಇದರಿಂದಾ ಗ್ರಾಮದಲ್ಲಿರುವ ವಯೋವೃದ್ದರು, ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಗ್ರಾಮದ ತುಂಬೆಲ್ಲಾ ಗಬೆದ್ದು ಚರಂಡಿ ನೀರು ಹರಿಯುವದನ್ನು ನೋಡಿ ಗ್ರಾಮಸ್ಥರು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುಧ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈಗಲಾದರೂ ಅಧಿಕಾರಿಗಳು ಗಮನ ಹರಿಸಿ ಸ್ವಚ್ಚ ಗ್ರಾಮವನ್ನಾಗಿ ಮಾಡುತ್ತಾರಾ ಅಥವಾ ಜಾಣ ಕುರುಡುತನ ಪ್ರದರ್ಶಿಸುತ್ತಾರಾ ಎಂದು ಕಾದು ನೋಡಬೇಕಿದೆ.

ವರದಿ-ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

ಬೆಳಗಾವಿ

ಶಿವನ ಮೂರ್ತಿಯ ಲೋಕಾರ್ಪಣೆಗೆ ಆಗಮಿಸಿದ-ಶಿವಾಚಾರ್ಯ ಮಹಾಸ್ವಾಮಿ..!

Published

on

By

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಶ್ರೀಶೈಲದ ಜಗದ್ಗುರುಗಳಾದ ಡಾ/ ಚನ್ನಸಿದ್ಧರಾಮ ಪಂಡಿತಾರಾಧ್ಯ, ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಮಲ್ಲಿಕಾರ್ಜುನ್ ದೇವಸ್ಥಾನದ, ನೂತನ ಮಹಾದ್ವಾರ ಹಾಗೂ ನೂತನವಾಗಿ ನಿರ್ಮಿಸಲಾದ ಶಿವನ ಮೂರ್ತಿಯ ಲೋಕಾರ್ಪಣೆ ಗಾಗಿ ಆಗಮಿಸಿದ್ದರು ಈ ಸಂದರ್ಭದಲ್ಲಿ ಬಿ.ಜೆ.ಪಿ. ಮುಖಂಡ ಹಣಮಂತ ತೇರದಾಳ ಅವರ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಗೌರವ ಪೂರ್ವಕವಾಗಿ ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ವಾಸಂತಿ ಹಣಮಂತ ತೇರದಾಳ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರು ಇದ್ದರು.

ವರದಿ- ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerizmir travestiBahis SiteleriBinance Kayıt Olmadeneme bonusu veren sitelerdeneme bonusu veren siteleroleybet giriş adresiEntrümpelung firmaYouwin girişHack forumbetcupAjaxbettipobetcasibomdeneme bonusu veren sitelerbetturkeyjojobetonwincasibommatadorbetbetmatikholiganbetmariobetvdcasinomariobetcasibomtarafbetsahabetbetistmariobetbetmatikmatadorbetsekabetmatadorbetsahabetcasibomonwinmariobetvdcasinobetturkey twitterjojobetCasibomstarzbet girişstarzbet twitterholiganbetonwinsahabetbetturkeystarzbetbycasinozbahisbycasino twittersahabet twittersahabetmatadorbetcasibomjojobetbahsegelaviator oynacasibomtarafbetbetturkeybetturkey girişbetturkey girişbetturkey twitterbetturkeyxslotbetturkey girişcasibombycasinocasibomimajbetmatadorbetbahiscomgates of olympus demo oynabetistsekabetbetkomimajbetimajbetsahabetdeneme bonusu veren sitelerbetkombetkombahiscomtarafbetbetkombets10deneme bonusubetturkeytarafbetbetkomcasibomxslotsahabetxslot,xslot giriş