ರಾಯಚೂರು

ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ…!

Published

on

ರಾಯಚೂರು: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟ ಹೋರಾಟ ಮತ್ತು ಇದೇ ತಿಂಗಳು 29ರಂದು ಜಿಲ್ಲಾ ಮಟ್ಟದ ಬೃಹತ ಹೋರಾಟ ಮಾಡಲಾಗುವದು ಎಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮುದಗಲ್ ಪಿ.ಎಸ್.ಐ ಡಾಕೇಶ್ ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 12,000 ಗೌರವಧನ ಖಾತರಿಪಡಿಸಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಿತ ಸಾಮಗ್ರಿಗಳನ್ನು ನೀಡಬೇಕು.ಕೋವಿಡ್- 19 ಸೋಂಕಿಗೆ ಒಳಗಾದ ಆಶಾಗೆ ಪರಿಹಾರ ಹಾಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮನವಿ ಪತ್ರ ಸಲ್ಲಿಸಿದರು…

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Click to comment

Trending

Exit mobile version