Connect with us

ಆನೆಕಲ್

ಅರಣ್ಯ ಭೂಮಿಯನ್ನು ಬಿಡದ ಭೂ-ಕಬಳಿಕೆದಾರರು.. ಕೋರ್ಟ್ ಮೆಟ್ಟಿಲೇರಿ ಜಾಗ ವಶಪಡಿಸಿಕೊಂಡ ಅರಣ್ಯಾಧಿಕಾರಿಗಳು…!

Published

on

ಬೆಂಗಳೂರು: ಹಲವು ವರ್ಷಗಳಿಂದ ಅಲ್ಲಿನ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಹೆಸರಿನಲ್ಲಿ ಅರಣ್ಯ ಭೂಮಿ ಲಪಟಾಯಿಸಲು ಮುಂದಾದವರ ಮೇಲೆ ಕೋರ್ಟಿನಲ್ಲಿ ಕೇಸು ದಾಖಲಿಸಿ ಹೈಕೋರ್ಟ್ ಅರಣ್ಯ ಇಲಾಖೆ ಅಧಿಕಾರಿಗಳ ಪರವಾಗಿ ನ್ಯಾಯ ಮಂಡಿಸಿದ ಹಿನ್ನೆಲೆಯಲ್ಲಿ 350 ಕೋಟಿಗೂ ಹೆಚ್ಚು ಬೆಲೆಬಾಳುವ ಅರಣ್ಯಭೂಮಿಯನ್ನು ಅಧಿಕಾರಿಗಳು ವಶಪಡಿಸಿಕೊಂಡು ಗಿಡ ನೆಡುವ ಮೂಲಕ ಅರಣ್ಯಭೂಮಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿಗಳ ಮೂಲಕ ಹಳ್ಳ ತೋಡಿ ಗಿಡಗಳನ್ನು ಮಾಡುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಕಾಡಂಚಿನ ಭೂತಾನಹಳ್ಳಿಯಲ್ಲಿ ಕೆಲವು ಜನಪ್ರತಿನಿಧಿಗಳು ಹಾಗೂ ಪ್ರತಿಷ್ಟಿತ ಕಾಲೇಜು ಆಡಳಿತ ಮಂಡಳಿಯವರು ಒತ್ತುವರಿ ಮಾಡಿಕೊಂಡಿದ್ದ ಅರಣ್ಯ ಭೂಮಿಯನ್ನು ತೆರವು ಮಾಡಿ ಸುಮಾರು 350 ಕೋಟಿ ಬೆಲೆಬಾಳುವ ಅರಣ್ಯ ಭೂಮಿಯನ್ನು ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿ ಸರ್ವೆ ನಂ-67ರಲ್ಲಿ 35 ಎಕರೆ ಭೂಮಿಯನ್ನು ಮೂರು ಜೆ.ಸಿ.ಬಿ ಗಳ ಮೂಲಕ ದಕ್ಷಿಣ ಎಸಿಎಫ್ ಜಿ.ವೆಂಕಟೇಶ್, ಕಗ್ಗಲೀಪುರ ಆರ್.ಎಪ್.ಓ ಗೋಪಾಲ್,ಆನೇಕಲ್ ವಲಯ ಅರಣ್ಯಧಿಕಾರಿ ಎಸ.ಆರ್ ಕ್ರಷ್ಣ ನೇತ್ರತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.ಇನ್ನು ಅರಣ್ಯಭೂಮಿ ಒತ್ತುವರಿ ಯಲ್ಲಿ ರೈತರಿಗಿಂತ ಬಹುತೇಕ ಜನಪ್ರತಿನಿಧಿಗಳು, ಬಲಾಢ್ಯರು, ಕಾಲೇಜುಗಳ ಮಾಲೀಕರು, ಪೊಲೀಸ್ ಅಧಿಕಾರಿಗಳು ಇರುವುದು ಕಂಡುಬಂದಿದ್ದು ಯಾರೇ ಆಗಿದ್ದರೂ ಅರಣ್ಯ ಭೂಮಿಯನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಧಿಕಾರಿಗಳು ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ. ಭೂತಾನಹಳ್ಳಿ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡು ಬಂದಿದ್ದ ಜಾಗವನ್ನು ಉಳಿಸಿಕೊಳ್ಳಲು ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು. ಇದರ ವಿರುದ್ಧವಾಗಿ ಅರಣ್ಯ ಇಲಾಖೆಯಿಂದಲೂ ಕೂಡ ಕೇಸು ದಾಖಲಿಸಲಾಗಿತ್ತು.ಕೇಸ್ ವಜಾ ಆಗಿದ್ದ ಹಿನ್ನೆಲೆಯಲ್ಲಿ ಭೂಮಿ ವಶಕ್ಕೆ ಪಡೆಯಲಾಗಿದ್ದು ಇಂದು ಬೆಳಿಗ್ಗೆಯಿಂದ ಜಿ.ಸಿ.ಬಿಗಳಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದ ಭೂಮಿಯಲ್ಲಿ ಗಿಡ ನೆಡುವ ಮೂಲಕ 35 ಎಕರೆ ಅರಣ್ಯಭೂಮಿಯನ್ನು ಸುಪರ್ದಿಗೆ ಪಡೆದರು. ಕಗ್ಗಲಿಪುರ ವಲಯ ಅಧಿಕಾರಿ, ಕೆ.ಆರ್ ಪುರಂ ವಲಯ ಅರಣ್ಯ ಅಧಿಕಾರಿ, ಬನ್ನೇರುಘಟ್ಟ ಅರಣ್ಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ಮಾಡಿದ್ದು.. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ಒತ್ತುವರಿ ಮಾಡಿದ ಅರಣ್ಯಭೂಮಿಯನ್ನು ತೆರವು ಮಾಡಿ ವಶಕ್ಕೆ ಪಡೆಯುವುದಾಗಿ ಆನೇಕಲ್ ವಲಯ ಅರಣ್ಯ ಅಧಿಕಾರಿ ಕೃಷ್ಣ ತಿಳಿಸಿದರು. ಒಟ್ಟಿನಲ್ಲಿ ಬೆಂಗಳೂರಿನ ಸುತ್ತಮುತ್ತ ಭೂಮಿಗೆ ಚಿನ್ನದ ಬೆಲೆ ಬಂದಿದ್ದು ಪ್ರಭಾವಿಗಳು ಹಾಗೂ ರಾಜಕಾರಣಿಗಳು ಪ್ರತಿಷ್ಠಿತ ಕಾಲೇಜಿನ ಆಡಳಿತ ಮಂಡಳಿ ಕೋಟಿಗಟ್ಟಲೆ ಬೆಲೆಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದು ಇಂತಹ ಭೂಗಳ್ಳರಿಗೆ ನ್ಯಾಯಾಲಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ.

ಕಾರ್ತಿಕ್ ಗೌಡ ಎಕ್ಸ್ ಪ್ರೆಸ್ ಟಿವಿ ಆನೇಕಲ್.

Continue Reading
Click to comment

Leave a Reply

Your email address will not be published. Required fields are marked *

ಆನೆಕಲ್

ಮತ ಎಣಿಕೆಯ ಹಿನ್ನಲೆಯಲ್ಲಿ ಆನೇಕಲ್ ನಲ್ಲಿ 144 ಸೆಕ್ಷನ್ ಜಾರಿ..!

Published

on

By

ಆನೇಕಲ್: ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆಯ ಹಿನ್ನಲೆಯಲ್ಲಿ ಆನೇಕಲ್ ಪಟ್ಟಣದಲ್ಲಿ ಇಂದು 144 ಸೆಕ್ಷನ್ ಘೋಷಣೆ ಮಾಡಲಾಗಿತ್ತು.ನಿನ್ನೆ ರಾತ್ರಿ 12 ಗಂಟಿಯಿಂದ ಇಂದು ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಿ ಆನೇಕಲ್ ತಹಶೀಲ್ದಾರ್ ಮಹದೇವಯ್ಯ ಆದೇಶ ಹೊರಡಿಸಿದ್ದಾರೆ.ಇನ್ನೂ ಆನೇಕಲ್ ತಾಲ್ಲೂಕಿನಾದ್ಯಂತ 5 ಮಂದಿಗಿಂತ ಹೆಚ್ಚು ಮಂದಿ ಗುಂಪು ಸೇರುವ ಆಗಿಲ್ಲ ಎನ್ನಲಾಗಿತ್ತು.ಯಾವುದೇ ಸಂಭ್ರಮಾಚರಣೆಗಳು, ಸಂತೆ ಸಮಾರಂಭಗಳು ನಡೆಯುವ ಹಾಗಿಲ್ಲ.ಯಾರಾದ್ರೂ ಸಾವಿಗೀಡಾಗಿದ್ದರೆ 20ಕ್ಕಿಂತ ಹೆಚ್ಚು ಮಂದಿ ಪಾಲ್ಗೊಳ್ಳಲು ನಿಷೇಧ ಮಾಡಲಾಗಿತ್ತು.ಯಾವುದೇ ಧಾರ್ಮಿಕ ಉತ್ಸವ ಮೆರವಣಿಗೆ ನಡೆಸುವ ಹಾಗಿಲ್ಲ.ಇನ್ನೂ ಕೋವಿಡ್ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಇದನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲು ಪೋಲೀಸರಿಗೆ ಸೂಚನೆ ನೀಡಲಾಗಿತ್ತು.

ವರದಿ- ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Continue Reading

ಆನೆಕಲ್

ಆನೇಕಲ್ ನಲ್ಲಿ ಫ್ರೂಟ್ ಮಾರ್ಕೆಟ್ ಬಂದ್…!

Published

on

By

ಆನೇಕಲ್: ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಆನೇಕಲ್ ತಾಲ್ಲೂಕಿನ ಸಿಂಗೇನ ಅಗ್ರಹಾರದಲ್ಲಿರುವ ಫ್ರೂಟ್ ಮಾರ್ಕೆಟ್ ಸಂಪೂರ್ಣ ಬಂದ್ ಆಗಿತ್ತು. 300 ರಿಂದ 400 ಅಂಗಡಿಗಳನ್ನು ಹೊಂದಿರುವ ಈ ಮಾರುಕಟ್ಟೆಯಲ್ಲಿ ಬೆಂಗಳೂರು, ತಮಿಳುನಾಡು, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಹಣ್ಣುಗಳು ಬಂದು ಮಾರಾಟವಾಗುತ್ತವೆ, ಆದರೆ ಇಂದು ಸಂಪೂರ್ಣವಾಗಿ ಬಂದ್ ಆಗಿತ್ತು. ಆದ್ರೆ ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಎಂದಿನಂತೆ ವಾಹನ ಸಂಚಾರ ಕಂಡು ಬಂತು. ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಕೂಡ ಎಂದಿನಂತೆ ಸಂಚರಿಸಿದವು.

ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Continue Reading

ಆನೆಕಲ್

ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿವೈಎಸ್ಪಿ ಮಹಾದೇವಪ್ಪ..!

Published

on

By

ಆನೇಕಲ್: ಆನೇಕಲ್ ಠಾಣೆಯಲ್ಲಿನ ಡಿವೈಎಸ್ಪಿ ಮಹದೇವಪ್ಪ ಸುಮಾರು 50ಕ್ಕೂ ಹೆಚ್ಚು ರೌಡಿಗಳನ್ನು ಠಾಣೆಗೆ ಕರೆಸಿ ಇನ್ಮುಂದೆ ಯಾರಾದ್ರೂ ರೌಡಿಸಂ ಮುಂದುವರಿಸಿದರೆ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನು ಮುಂದೆ ನಿಮ್ಮ ಆಟಗಳು ನನ್ನ ಮುಂದೆ ನಡೆಯೋದಿಲ್ಲ, ಬಾಲ ಮುದುರಿಕೊಂಡು ಕೆಲಸ ಮಾಡಿಕೊಂಡು ಮನೆಯಲ್ಲಿ ಇರಬೇಕು. ಆಟ ಆಡುತ್ತೇವೆ ಎಂದರೆ ನಮ್ಮ ಬಂದೂಕು ಕೆಲಸ ಮಾಡುತ್ತದೆ. ಬಾಲ ಬಿಚ್ಚಿದರೆ ಪೊಲೀಸ್ ಇಲಾಖೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ, ಯಾವಾಗ ಬೇಕಾದರೂ ಮನೆಗೆ ನುಗ್ಗಿ ಹೊಡೆಯುತ್ತೇವೆ, ಮನೆಯಲ್ಲಿ ವೆಪನ್ ಇಟ್ಟುಕೊಂಡು ಆಟವಾಡಿದರೆ ಇನ್ನು ಮುಂದೆ ಎಚ್ಚರ, ಜೊತೆಗೆ ಬಡ್ಡಿ ದಂದೆಯಲ್ಲಿ ಪಾಲ್ಗೊಂಡಿದ್ದರೆ ಕೂಡಲೇ ದಂಧೇ ನಿಲ್ಲಿಸಬೇಕು. ಎಂದು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkstarzbetjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBets10 GirişBahis Siteleribetturkeybetturkeybetturkey girişbetturkeystarzbet