ಬಾಗಲಕೋಟೆ

ನೆರೆ ಪೀಡಿತ ಗ್ರಾಮಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ..!

Published

on

ಬಾಗಲಕೋಟೆ: ಬಾದಾಮಿ ವಿಧಾನಸಭಾ ಮತಕ್ಷೇತ್ರದಲ್ಲಿ ಅತೀವೃಷ್ಠಿಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮುಖಂಡರು ನೆರೆಪೀಡಿತ ಗ್ರಾಮಗಳಾದ ಕರ್ಲಕೊಪ್ಪ , ಹಾಗನೂರ , ಆಲೂರ ಎಸ್ ಕೆ, ತಳಕವಾಡ ಬೀರನೂರ ಗ್ರಾಮಗಳಿಗೆ ಬೇಟಿ ನೀಡಿ ಗ್ರಾಮಸ್ಥರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚಿಸಿದರು
ಮಾಜಿ ಶಾಸಕರಾದ ಶ್ರೀ ಬಿ ಬಿ ಚಿಮ್ಮನಕಟ್ಟಿ , ಕೆಪಿಸಿಸಿ(ಹಿಂ.ವ.ವಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಎಸ್ ಹೊಸಗೌಡ್ರ ಅವರು, ಶ್ರೀ ಹೊಳೆಹುಚ್ಚೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಶ್ರೀ ಹೊಳೆಬಸು ಶೆಟ್ಟರ್ ರೇವನಸಿದ್ದಯ್ಯ ನೋಟಗೇರ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version