ಬೆಂಗಳೂರು

ನಾಡಪ್ರಭು ಕೆಂಪೇಗೌಡ ಜಯಂತಿಗೆ ಮುಹೂರ್ತ ಫೀಕ್ಸ್..!

Published

on

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಂಪೇಗೌಡ ಜಯಂತಿ ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರತಿ ವರ್ಷ ಏಪ್ರಿಲ್ನಲ್ಲಿ ನಡೆಸುವ ಕಾರ್ಯಕ್ರಮ ಕೊರೊನಾ ಸೋಂಕಿನಿಂದ ಕಾರ್ಯಕ್ರಮವನ್ನ ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 2 ರಂದು ಸರಳ ರೀತಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ ನಡೆಸಲು ತೀರ್ಮಾನ ಮಾಡಲಾಗಿದೆ.ಇನ್ನು ಪ್ರತಿ ವರ್ಷ ಎಲ್ಲಾ ವಲಯದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿತ್ತು,ಆದರೆ ಈ ಬಾರಿ 25 ಪುರುಷ ಕೊರೊನಾ ವಾರಿಯರ್ಸ್ , 25 ಮಹಿಳಾ ಕೊರೊನಾ ವಾರಿಯರ್ಸ್ ಒಟ್ಟು 50 ಜನಕ್ಕೆ ಮಾತ್ರ ಪ್ರಶಸ್ತಿ ನೀಡಲು ಬಿಬಿಎಂಪಿ ತೀರ್ಮಾನ ಮಾಡಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version