Connect with us

ಶಿರಾ

ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ- ಟಿ.ಬಿ ಜಯಚಂದ್ರ..!

Published

on

ಶಿರಾ: ಉಪ ಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಕಾರ್ಯಕರ್ತರು ಬೇರು ಮಟ್ಟದದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಗರದ ಸುಖೀ ನಗರ ಬಡಾವಣೆಯಲ್ಲಿ ಇರುವ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಸಂಭವನೀಯ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿರಾ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ನಡೆದ ಸಮಾರಂಭದಲ್ಲಿ ಹಲವಾರು ಕಾರ್ಯಕರ್ತರ ಅಭಿಪ್ರಾಯ ಕೆಲ ತಿಂಗಳಲ್ಲಿ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಪಕ್ಷದ ಕಾರ್ಯಕರ್ತರು ಚುನಾವಣೆ ಎದುರಿಸಲು ಸಜ್ಜಾಗ ಬೇಕು ಬಿಜೆಪಿ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಮತ್ತು ಈ ಹಿಂದೆ ಕ್ಷೇತ್ರದ ಬಗ್ಗೆ ಕಾಳಜಿ ತೊರದ ಪಕ್ಷ ಸದ್ಯ ಉಪಚುನಾವಣೆ ಘೋಷಣೆ ಮುನ್ನ ಹಲವಾರು ಅನುದಾನ ಸೇರಿದಂತೆ ಜನರಿಗೆ ಮಂಕು ಬೂದಿ ಹಾಕುವ ಕೆಲಸ ಮಾಡುತ್ತಿದೆ. ಉಪಚುನಾವಣೆಯಲ್ಲಿ ವಿಧಾನ ಸಭೆ ಕ್ಷೇತ್ರ ಮತ್ತೊಮ್ಮೆ ಕೈ ವಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪಚುನಾವಣೆ ತಯಾರಿ ಕುರಿತಾಗಿ ಗ್ರಾಮೀಣ ಪ್ರದೇಶಗಳ ಸಭೆಯಲ್ಲಿ ಹೋಬಳಿ ಮುಖಂಡರ ನಾಯಕತ್ವದ ಮೂಲಕ ಉಪಚುನಾವಣೆ ಎದುರಿಸುವ ಕುರಿತಾಗಿಯೂ ಚರ್ಚೆ ಬೂತ್ತ್ ಮಟ್ಟಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಕವಾಗಿದ್ದು ಪ್ರತಿ ಗ್ರಾಮದಲ್ಲಿ ಮುಖಂಡರು ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಬೇಕು ಎಂಬ ನಿರ್ಧಾರವನ್ನು ಚುನಾವಣಾ ತಂತ್ರಗಾರಿಗೆ, ಪ್ರಚಾರ ಕುರಿತಾಗಿ ಸಭೆಯಲ್ಲಿ ಚರ್ಚೆ ಸಭೆಯಲ್ಲಿ ಕಾರ್ಯಕರ್ತರ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಶಿರಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆಗಳನ್ನು ವಿಧಾನಸಭಾ ಉಪಚುನಾವಣೆ ಯಾವಾಗ ಘೋಷಣೆ ಆಗುತ್ತೋ ಗೊತ್ತಿಲ್ಲ. ಹಿಂದೆ ಅದ ತಪ್ಪುಗಳನ್ನು ಬದಿಗೊತ್ತಿ ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಲು ತಿಳಿಸಿದರು..ಕಳೆದ 50 ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದೇನೆ, ನಾನು ಈ ಕ್ಷೇತ್ರಕ್ಕಾಗಿ ಕೆಲಸ ಮಾಡಿದ್ದೇನೆ,ನಾನು ನನ್ನ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕದಲ್ಲಿದೇನೆ, 2018 ರಲ್ಲಿ ಸಣ್ಣ ಪ್ರಮಾಣದ ಅಂತರದಲ್ಲಿ ಸೋಲನುಭವಿಸಿದ್ದೇನೆ ಮತ್ತು ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಅಭಿವೃದ್ಧಿಗೆ ಕಾರಣವಾಗಿದೆ ನೀರಾವರಿ ಯೋಜನಗೆ ಗಮನಹರಿಸಿ ಶಿರಾ ಕ್ಷೇತ್ರದಲ್ಲಿ ಜಿಲ್ಲಾ ಕೇಂದ್ರ ಮೀರಿದ ಸಾಧನೆಯಾಗಿದೆ. ಬರುವ ಉಪಾ ಚುನಾವಣೆಯಲ್ಲಿ ನನಗೆ ಶಕ್ತಿ ಕೂಡಿ ರಾಜ್ಯ ಅದ್ಯಕ್ಷ ಡಿ.ಕೆ.ಶಿವಕುಮಾರ್. ಅವರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನ ಸೌದದ ಮೂರನೇ ಮಹಡಿಯಲ್ಲಿ ಈಗಿನ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ದ್ವನಿ ಎತ್ತುವ ಕೆಲಸಕ್ಕೆ ಶಕ್ತಿ ನೀಡಿ, ಬಾಜಪ ನಾಯಕರು ,ಹಲಾವಾರು ಹಗರಣ ದಾಖಲೆಗಳನ್ನು ಹಿಂದೆ ಗಣಿ ಹಗರಣದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಉಪನಾಯಕನಾಗಿ ಕೈಗೊಂಡ ನಿರ್ಧಾರ, ಹಾಗೂ ಸದ್ಯ ಕೊರೋನ ಹೆಸರಿನಲ್ಲಿ ಸರ್ಕಾರ ಖಜಾನೆಯನ್ನು ಲೂಟಿ ಮಾಡುತ್ತಿರುವುದನ್ನು ಬಯಲಿಗೆ ಎಳೆಯಲು ಶಕ್ತಿ ನೀಡಿ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಅರ್ ನಾರಾಯಣ್.ಮುಖಂಡರಾದ ಎಸ್.ಎನ್.ಕೃಷ್ಣಯ್ಯ, ಕೆಂಚಾಮಾರಯ್ಯ, ಸೇರಿದಂತೆ ಮಹಿಳಾ ಘಟಕಗಳ ಅದ್ಯಕ್ಷರು ವಿವಿಧ ಘಟಕಗಳ ಸದಸ್ಯರು ಭಾಗಿಯಾಗಿದ್ದರು.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Continue Reading
Click to comment

Leave a Reply

Your email address will not be published. Required fields are marked *

ಶಿರಾ

ಶಿರಾ ಉಪಚುನಾವಣೆ ಪ್ರತಿದಿನವೂ ವಿಬೀನ್ನ- ಕಸರತ್ತುಗಳ ನಡುವೆ ಮುಖಂಡರ ನಡೆ ನಿಗೂಢ..!

Published

on

By

ಶಿರಾ: ಕಳೆದ ತಿಂಗಳು ಕ್ಷೇತ್ರದ ಹಾಲಿ ಶಾಸಕರು ನಿಧನರಾದ ನಂತರ ಶಿರಾ ಕ್ಷೇತ್ರ ಪ್ರತಿ ದಿನವೂ ಒಂದಲ್ಲ ಒಂದು ರೀತಿ ಸುದ್ದಿಯಲ್ಲಿ ಇದೆ. ಬಾಜಪ ಕಳೆದ ಹತ್ತು ದಿನಗಳಿಂದ ಗ್ರಾಮದಲ್ಲಿ ಬೂತ್ತ್ ಮಟ್ಟದ ಸಭೆಗಳನ್ನು ನಡೆಸಿದರೆ ಜೆಡಿಎಸ್ ನಲ್ಲಿ ಪಕ್ಷದ ವರಿಷ್ಠ ನಡೆಯ ಕಡೆ ಗಮನ ಹರಿಸುತ್ತದೆ. ಇನ್ನೂ ಕೆಲ ಸಮಾಜ ಸೇವಕರು ದೇವಾಲಕ್ಕೆ ಹಣ ರಸ್ತೆ, ಶಾಲಾ ಕಾಲೇಜುಗಳ ಅವರಣ ಸೇರಿದಂತೆ ವಿವಿಧ ಕಡೆ ಪ್ರೇಮಿಗಳಿಗೆ ಸೇರಿದಂತೆ ವೃದ್ಧರಿಗೆ ಅನುಕೂಲ ಕಲ್ಪಿಸಲು ಸಿಮೆಂಟ್ ಕಾಂಕ್ರೀಟ್ ಕುರ್ಚಿಗಳನ್ನು ನೀಡುವ ಮೂಲಕ ಜನಸೇವೆ ಆರಂಭವಾಗಿದೆ. ಮುಖಂಡರ ಇಬ್ಬರ ಮುಸುಕಿನ ಗುದಾಟ್ಟಾ ಜೊತೆಗೆ ಮಾಜಿ ಸಚಿವ ಜಯಚಂದ್ರ ಗ್ರಾಮಗಳ ಭೇಟೆ ಹಾಗೂ ಕುಟುಂಬದ ಜೊತೆ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆಯನ್ನು ನಡೆಸಲಾಗುತ್ತಿದೆ.ಗ್ರಾಮದಲ್ಲಿ ಯಾರು ಅಭ್ಯರ್ಥಿ ಅದರೆ ಯಾವ ಯಾವ ಮುಖಂಡರು, ಯಾವ ಪಕ್ಷದ ಕಡೆ ,ನಾವು ಯಾರನ್ನು ಹಿಂಬಾಲಿಸಿಬೇಕು, ಅವರಿಂದ ನಮಗೆ ಏನು ಪ್ರಯೋಜನ ಎಂಬುದರ ಬಗ್ಗೆ ಚರ್ಚೆಗಳಾಗುತ್ತಿದ್ದು ಇದುವರೆಗೂ ಯಾವುದೇ ಪಕ್ಷಗಳಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ ಮತ್ತು ಚುನಾವಣಾ ಆಯೋಗ ದಿನಾಂಕ ನಿಗಧಿಯಾಗಿಲ್ಲ ಅದರೆ ಎಲ್ಲಾ ಕಡೆ ಕಸರತ್ತುಗಳ ನಡುವೆ ಮುಖಂಡರ ನಡೆ ನಿಗೂಢಗಳ ನಡುವೆ ಭಾರಿ ಕುತೂಹಲ ಕೆರಳಿಸುತ್ತಿದೆ..

ವರದಿ- ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ.

Continue Reading

ಶಿರಾ

ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಅಧಿಕಾರಿಗಳ ಬಳಿ ತೆರಳಿ ಅರ್ಜಿಸಲ್ಲಿಸಿ- ತಹಸೀಲ್ದಾರ್ ನಾಹಿದಾ ಜಮ್ ಜಮ್..!

Published

on

By

ಶಿರಾ:- ರೈತರು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ನಾಹಿದಾ ಜಮ್ ಜಮ್ ಅವರು ಹೇಳಿದರು.ಅವರು ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಮುದಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.ಪಹಣಿಗಳಲ್ಲಿ ಲೋಪದೋಷ,ಪೌತಿ ವಾಸು ಖಾತೆ,ಸೇರಿದಂತೆ ಇಲಾಖೆಗೆ ಸಂಬಂಧಿಸಿದಂತಹ ಯಾವುದೇ ಕೆಲಸಗಳಲ್ಲಿ ದಾಖಲೆಗಳ ಸಮೇತ ಅರ್ಜಿಗಳನ್ನು ಸಲ್ಲಿಸಿದಲ್ಲಿ ನಿಮ್ಮ ಕೆಲಸ ಸುಲಭವಾಗಿ ಬೇಗ ಆಗುತ್ತದೆ ಎಂದರು.ಹೋಬಳಿ ಮಟ್ಟದ ಪಿಂಚಣಿ ಅದಾಲತ್ನಲ್ಲಿಭಾಗವಹಿಸಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ. ಪಂಚ ಸೌಲಭ್ಯಗಳಾದ ಪಡಿತರ ಚೀಟಿ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ವಸತಿ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಸರಕಾರದ ಯಾವುದೇ ಯೋಜನೆ, ಕಾರ್ಯಕ್ರಮಗಳ ಸದುಪಯೋಗ ಪಡೆಯಲು ಅರ್ಹ ಫಲಾನುಭವಿಗಳು ಮಧ್ಯವರ್ತಿಗಳ ಮೊರೆ ಹೋಗದೇ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ತೆರಳಿ ಅರ್ಜಿ ಸಲ್ಲಿಸುವಂತೆ ಕಿವಿಮಾತು ಹೇಳಿದರು. ಇದೆ ಸಂದರ್ಭದಲ್ಲಿ ಕಸಬಾ ವೃತ್ತದ ಕಂದಾಯ ಅಧಿಕಾರಿ ಸೇರಿದಂತೆ ಗ್ರಾಮಲೆಕ್ಕಿಕರು ಗ್ರಾಮದ ಮುಖಂಡರು ಭಾಗವಹಿಸಿದ್ದರು.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Continue Reading

ಶಿರಾ

ಇಂದಿನಿಂದ ನೂತನ ವಿಧಾನ ಸೌಧ ಕಾರ್ಯಾರಂಭ….!

Published

on

By

ಶಿರಾ: ಶಿರಾ ನಗರದ ಬುಕ್ಕ ಪಟ್ಟಣ್ಣ ರಸ್ತೆಯಲ್ಲಿ ರಾಷ್ಟ್ರೀಯಾ ಹೆದ್ದಾರಿ ನಂ48 ಪಕ್ಕದಲ್ಲಿ ನಿರ್ಮಿಸಿರುವ ನೂತನ ಮಿನಿ ವಿಧಾನ ಸೌದ ತಾಲ್ಲೂಕು ಮಟ್ಟದ ಕಚೇರಿಗಳ ಸಮುಚ್ಛಯ ಕಟ್ಟಡಕ್ಕೆ ದಿನಾಂಕ 10-09-2020 ರಂದು ಹಲವಾರು ಗೊಂದಲಗಳ ನಡುವೆಯು ಮಿನಿ ಸೌಧದ ಉದ್ಘಾಟನೆ ನೆರೆವೇರಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ರಾಜ್ಯದ ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು. ಉದ್ಘಾಟನೆ ನಂತರ ಇಂದು ಅಧಿಕೃತವಾಗಿ ತಹಶೀಲ್ದಾರರು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳು ಸ್ಥಳಾಂತರಗೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ..

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişkareasbetbetingo güncel girişdizimatBitcoin Kabul Eden Bahis Sitelerigüvenilir casino sitelerigobahis girişasper casino girişGüvenilir poker siteleriSüper Ligizmir escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerBahis SiteleriBinance Kayıt Olmaoleybet giriş adresitipobetdeneme bonusu veren sitelerstarzbet girişstarzbet twitterbetturkeystarzbetzbahiscasibomaviator oynabetturkeybetturkey girişbetturkey girişbetturkey twitterbetturkeyxslotbetturkey girişgates of olympus demo oynadeneme bonusu veren sitelerxslotxslot twittercasibomxslot girişxslot twittercasibombetturkeybetturkey girişcasino sitelerideneme bonusu veren sitelerbetturkey girişcasibomMatadorbetzbahiszbahis girişxslotxslot girişxslotxslot girişFuckkkPORNNNbetturkeyXXXXXbetturkeyBets10XXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXcasibomXXXXXXXXXXXXXXXXXXXXXXXXXXXXXXXXXXXXXXcasibomcasibomXXXXXXXXXXXXXXXXXXXXXXXXXXXXXXXXXXXXXXXXXbetturkey güncel girişbetturkey güncel girişdeneme bonusu betturkeydeneme bonusu betturkeybetturkey twitterbetturkeybetturkey girişcasibomXCXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXcasibomcasino siteleriXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXXcasibomcasibomcasibomSEXXXXXXXXXXXXXXXXXXXXXXXXXXXXXXXXXPORNOSEXXXXXXXXXXXXXXXXXXXXXXXXXXXbahiswon15.combetturkeycasibomPORNOOOOcasibomcasibomPornnnzbahiscasibombahsegel girişcasibomcasibomcasibomcasibomsuperbetinhitbetbetkomnakitbahisbahiscomvdcasinoonwinbetistimajbetportobetvdcasinoonwinholiganbetbetparkmarsbahisbetgarantilunabetbettiltcasibomcasibom girişbahiscomonwinsekabetbahiscomcasibomcasibomcasibomcasibomtarafbetslot sitelericasibomcasibommatbet girişbahiscomtarafbetimajbethitbetbetkanyongüvenilir casino siteleribetkombetparkbetmatikmatbetbetturkeybetturkeyjojobet girişmariobetsahabetsahabetsahabetparibahisbetturkey bonusbetturkey giriş twitterbetturkey facebookbetturkey telegrambetturkey instagrambetturkey giriş adresihasbetdinamobetgüvenilir bahis sitelerikavbetmarsbahismarsbahisbetebetholiganbetmarsbahisBetinie güncel girişmatadorbetjojobetmatbetmariobetbetparkcasibombetgarantijojobetbetcupjojobetjojobetmatadorbetholiganbetsahabetonwinbetnanostarzbetextrabetbetparkgrandpashabet girişasyabahis güncel girişmegaparicasibomcasibomHack forumcasibomcasibomcasibomcasibomcasibomporno izlecasibommarsbahiscasibomstarzbetbetnanoholiganbetbetebetbetebetcasibommegaparicasibomcasibomcasibomcasibomseocasibomcasibomcasibom girişcasibomcasibom