ಶಿರಾ

ಶಿರಾ ಉಪಚುನಾವಣೆ ಪ್ರತಿದಿನವೂ ವಿಬೀನ್ನ- ಕಸರತ್ತುಗಳ ನಡುವೆ ಮುಖಂಡರ ನಡೆ ನಿಗೂಢ..!

Published

on

ಶಿರಾ: ಕಳೆದ ತಿಂಗಳು ಕ್ಷೇತ್ರದ ಹಾಲಿ ಶಾಸಕರು ನಿಧನರಾದ ನಂತರ ಶಿರಾ ಕ್ಷೇತ್ರ ಪ್ರತಿ ದಿನವೂ ಒಂದಲ್ಲ ಒಂದು ರೀತಿ ಸುದ್ದಿಯಲ್ಲಿ ಇದೆ. ಬಾಜಪ ಕಳೆದ ಹತ್ತು ದಿನಗಳಿಂದ ಗ್ರಾಮದಲ್ಲಿ ಬೂತ್ತ್ ಮಟ್ಟದ ಸಭೆಗಳನ್ನು ನಡೆಸಿದರೆ ಜೆಡಿಎಸ್ ನಲ್ಲಿ ಪಕ್ಷದ ವರಿಷ್ಠ ನಡೆಯ ಕಡೆ ಗಮನ ಹರಿಸುತ್ತದೆ. ಇನ್ನೂ ಕೆಲ ಸಮಾಜ ಸೇವಕರು ದೇವಾಲಕ್ಕೆ ಹಣ ರಸ್ತೆ, ಶಾಲಾ ಕಾಲೇಜುಗಳ ಅವರಣ ಸೇರಿದಂತೆ ವಿವಿಧ ಕಡೆ ಪ್ರೇಮಿಗಳಿಗೆ ಸೇರಿದಂತೆ ವೃದ್ಧರಿಗೆ ಅನುಕೂಲ ಕಲ್ಪಿಸಲು ಸಿಮೆಂಟ್ ಕಾಂಕ್ರೀಟ್ ಕುರ್ಚಿಗಳನ್ನು ನೀಡುವ ಮೂಲಕ ಜನಸೇವೆ ಆರಂಭವಾಗಿದೆ. ಮುಖಂಡರ ಇಬ್ಬರ ಮುಸುಕಿನ ಗುದಾಟ್ಟಾ ಜೊತೆಗೆ ಮಾಜಿ ಸಚಿವ ಜಯಚಂದ್ರ ಗ್ರಾಮಗಳ ಭೇಟೆ ಹಾಗೂ ಕುಟುಂಬದ ಜೊತೆ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆಯನ್ನು ನಡೆಸಲಾಗುತ್ತಿದೆ.ಗ್ರಾಮದಲ್ಲಿ ಯಾರು ಅಭ್ಯರ್ಥಿ ಅದರೆ ಯಾವ ಯಾವ ಮುಖಂಡರು, ಯಾವ ಪಕ್ಷದ ಕಡೆ ,ನಾವು ಯಾರನ್ನು ಹಿಂಬಾಲಿಸಿಬೇಕು, ಅವರಿಂದ ನಮಗೆ ಏನು ಪ್ರಯೋಜನ ಎಂಬುದರ ಬಗ್ಗೆ ಚರ್ಚೆಗಳಾಗುತ್ತಿದ್ದು ಇದುವರೆಗೂ ಯಾವುದೇ ಪಕ್ಷಗಳಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ ಮತ್ತು ಚುನಾವಣಾ ಆಯೋಗ ದಿನಾಂಕ ನಿಗಧಿಯಾಗಿಲ್ಲ ಅದರೆ ಎಲ್ಲಾ ಕಡೆ ಕಸರತ್ತುಗಳ ನಡುವೆ ಮುಖಂಡರ ನಡೆ ನಿಗೂಢಗಳ ನಡುವೆ ಭಾರಿ ಕುತೂಹಲ ಕೆರಳಿಸುತ್ತಿದೆ..

ವರದಿ- ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ.

Click to comment

Trending

Exit mobile version