Connect with us

ರಾಯಚೂರು

ಏಮ್ಸ್ ಮಂಜೂರಾತಿಗೆ,ರಾಯಚೂರು ವಿ.ವಿ ಗೆ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ SFI ಪ್ರತಿಭಟನೆ..!

Published

on

ರಾಯಚೂರು : ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆಯನ್ನು ಮಂಜೂರು ಮಾಡಲು ಮತ್ತು ರಾಯಚೂರು ನೂತನ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ( SFI) ರಾಯಚೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಯನ್ನು ಮಾಡಿದರು. ದೇಶದಲ್ಲೇ ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿದ ರಾಯಚೂರು ಜಿಲ್ಲೆಗೆ ಅಗತ್ಯ ಮತ್ತು ಅನಿವಾರ್ಯತೆ ಇದ್ದರು ಹಿಂದೆ ಕಾರಣಾಂತರ ಹಾಗೂ ರಾಜಕೀಯ ಇಚ್ಛಾ ಶಕ್ತಿ ಮತ್ತು ಮೋಸಗಾರಿಕೆಯಿಂದ ಐಐಟಿ ಎಂಬ ಶಿಕ್ಷಣ ಸಂಸ್ಥೆ ಕೈ ತಪ್ಪಿತು. ಈಗ ಆ ಸರದಿಯಲ್ಲಿ ಏಮ್ಸ್ ಸೇರುವ ಸಾಧ್ಯತೆ ಎದ್ದು ಕಾಣುತ್ತಿದೆ. ರಾಯಚೂರು ಜಿಲ್ಲೆ ಬಡತನದ ಜೊತೆಗೆ ಶಿಕ್ಷಣ, ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ. ಈ ಕಾರಣದಿಂದ ಈ ಭಾಗದ ಜನತೆಯು ಅನಾರೋಗ್ಯಕ್ಕೆ ತುತ್ತಾದ ಮೇಲೆ ಚೇತರಿಸಿಕೊಳ್ಳುವ ಬದಲು ಸಾವಿಗೆ ತುತ್ತಾಗೊದೆ ಹೆಚ್ಚಿದೆ. ಇನ್ನೂ ವೈದ್ಯಕೀಯ ಶ ಚಿಕಿತ್ಸೆ ಶಿಕ್ಷಣ ಕಲಿಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಬಡತನ, ಭಾಷೆ ಮತ್ತು ಪ್ರಾದೇಶಿಕ ಸಮಾನತೆ ಹಾಗೂ ಭೌಗೋಳಿಕ ಪ್ರದೇಶದ ವಾತವರಣದ ಕಾರಣದಿಂದ ಕಲಿಕೆಯಿಂದ ದೂರ ಉಳಿಯುವಂತಾಗಿದೆ. ಇನ್ನೂ ನಂಜುಡಪ್ಪ ವರದಿ ಸೇರಿ ಅನೇಕ ಅಧ್ಯಯನ ವರದಿಗಳು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಆಗಬೇಕು ಅನ್ನುವ ಅಂಶವನ್ನು ಹೇಳಿವೆ. ಇದಕ್ಕೆ ಪುಷ್ಟಿ ನೀಡುವಂತೆ ಕಳೆದ ಎರಡು ವರ್ಷಗಳ ಹಿಂದೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ರು ಸೇರಿ ಕೇಂದ್ರದ ತಂಡ ಸ್ಥಳ ಪರಿಶೀಲನೆ ಸೇರಿ ಒಂದಷ್ಟು ಸಮಾಲೋಚನೆ ಯನ್ನು ಮಾಡಿದೆ. ನಂತರ ಏಮ್ಸ್ ಮಂಜೂರಾತಿಗಾಗಿ ಜಿಲ್ಲೆಯ ಜನಾಗ್ರಹವು ಇದೆ. ಇದನ್ನು ತಾವುಗಳು ಗಂಭೀರವಾಗಿ ಪರಿಗಣಿಸಿ ಜಿಲ್ಲೆಗೆ ಏಮ್ಸ್ ಸಂಸ್ಥೆ ಯನ್ನು ಮಂಜೂರು ಮಾಡಬೇಕು. ಹಾಗೂ ಅನೇಕ ಹೋರಾಟಗಳ ಪ್ರತಿಫಲವಾಗಿ ಕಳೆದ ಕೆಲವು ತಿಂಗಳ ಹಿಂದೆ ಯರಗೇರಾ ಸ್ನಾತಕೋತ್ತರ ಅಧ್ಯಯನ ಕೇಂದ್ರವು ರಾಯಚೂರು ನೂತನ ವಿಶ್ವವಿದ್ಯಾಲಯ ವಾಗಿ ಘೋಷಣೆ ಆಗಿದೆ ಆದರೆ ಘೋಷಣೆ ಆಗಿ ಐದು ತಿಂಗಳು ಕಳೆದರು ಇಂದಿಗೂ ವಿಶ್ವವಿದ್ಯಾಲಯದ ನೂತನ ಪ್ರಕ್ರಿಯೆ ಸೇರಿ ಅಭಿವೃದ್ಧಿಯ ಯಾವ ಕೆಲಸಗಳು ನಡೆಯುತ್ತಿಲ್ಲ ಕಾರಣ ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಯುಜಿಸಿ ಯಿಂದ ಬರಬೇಕಾದ ಅನುದಾನ ಬಂದಿಲ್ಲ, ಇದರಿಂದ ಕೂಡಲೇ ತಾವುಗಳು ಅನುದಾನವನ್ನು ಬಿಡುಗಡೆ ಮಾಡಿ ಶೈಕ್ಷಣಿಕ ಚಟುವಟಿಕೆಗಳು ಸೇರಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕು ನಿರ್ಲಕ್ಷ್ಯ ತೋರಿದರೆ ಜಿಲ್ಲೆ ಸೇರಿ ರಾಜ್ಯವ್ಯಾಪಿ SFI ನೇತೃತ್ವದಲ್ಲಿ ವಿದ್ಯಾರ್ಥಿ ಸಮುದಾಯದೊಂದಿಗೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದು, ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗೆ ಕಳುಹಿಸಿ ಕೊಡಲಾಯಿತು. ಈ ಸಂಧರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, ಉಪಾಧ್ಯಕ್ಷರಾದ ಬಸವರಾಜ ದೀನಸಮುದ್ರ, ಮಹಾಲಿಂಗ ದೊಡ್ಡಮನಿ, ಸಹ ಕಾರ್ಯದರ್ಶಿ ಗೌರಿ ರಾಯಚೂರು, ಮುಖಂಡರಾದ ಬಸವಂತ್ ಮಸ್ಕಿ, ಮಹೇಶ್ವರಿ, ಮೌನೇಶ ಬುಳ್ಳಾಪುರ, ವೆಂಕಟೇಶ ಕವಿತಾಳ, ನಾಗಮೋಹನ್ ಸಿಂಗ್, ಅಮರೇಶ್ ಸೇರಿ ಇತರರು ಭಾಗಿಯಾಗಿದ್ದರು.

ವರದಿ-ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿ ವಿ ರಾಯಚೂರು.

Continue Reading
Click to comment

Leave a Reply

Your email address will not be published. Required fields are marked *

ನಿಮ್ಮ ಜಿಲ್ಲೆ

ಮಹಿಳೆ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

Published

on

By

ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ.

ಅಂದ ಹಾಗೇ ಬಯ್ಯಾಪೂರ ಗ್ರಾಮಕ್ಕೆ ಮತ್ತು ಮುದಗಲ್ ಠಾಣೆಗೆ ಭೇಟಿ ವೇಳೆ ಮಾತನಾಡಿದ ರೂಪಾ ಶ್ರೀನಿವಾಸ ನಾಯಕ, ಬಯ್ಯಾಪೂರ ಗ್ರಾಮದಲ್ಲಿ ಮಹಿಳೆ ಅಂಬುಜಾಗೆ ಯಾರು ಇಲ್ಲ.ಸದ್ಯ ಈ ಮಹಿಳೆ ಮೇಲೆ ಅದೇ ಗ್ರಾಮದ ಹನುಮನಗೌಡ ಹಾಗೂ ಆತನ ಕುಟುoಬಸ್ಥರು ಮಹಿಳೆ ಮೇಲೆ  ಹಲ್ಲೆ ಮಾಡಿದ್ದಾರೆ.ಈ ಸಂಬAಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗಾಗಿ ಮಹಿಳೆಯ ಸುರಕ್ಷತೆಗಾಗಿ ಕೂಡಲೇ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು..

 

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ (ಲಿಂಗಸೂಗೂರು) ರಾಯಚೂರು

Continue Reading

ರಾಯಚೂರು

ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕ ಪಡೆದು ಚಿನ್ನದ ಪದಕ ಪಡೆದ ರೇಖಾ ಗುಂಡಪ್ಪ..!

Published

on

By

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2018-19 ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ಭಾರತೀಯ ಕೃಷಿ ಸಂಶೋಧನಾ ಸಮಿತಿಯ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ.ಆರ್.ಸಿ.ಅಗರವಾಲ್ ಉದ್ಘಾಟಿಸಿದರು. ಕೋವಿಡ್ ಸೋಂಕು ತಡೆ ಕಾರಣ ಚಿನ್ನದ ಪದಕ ಹಾಗೂ ಗರಿಷ್ಠ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿವಿಧ ವಿಭಾಗಗಳ 49 ವಿದ್ಯಾರ್ಥಿಗಳು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಕುಲಪತಿ ಡಾಕೆಎನ್ ಕಟ್ಟಿಮನಿ ಸಮ್ಮುಖದಲ್ಲಿ ಡಾ.ಆರ್. ಸಿ. ಅಗರವಾಲ್ ಅವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಿದರು.ಬಿಎಸ್ಸಿ ಕೃಷಿ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಸಹನಾ ರಾಮನಗೌಡ ಪೊಲೀಸ್ ಪಾಟೀಲ ಆರು ಚಿನ್ನದ ಪದಕಗಳು ಮತ್ತು ನಗದು ಬಹುಮಾನ ಪಡೆದರು. ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದಿರುವ ರೇಖಾ ಗುಂಡಪ್ಪ ಅವರೂ ಆರು ಚಿನ್ನದ ಪದಕಗಳು ಮತ್ತು ನಗದು ಪುರಸ್ಕಾರ ಪಡೆದರು.

ವರದಿ-ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು

Continue Reading

ರಾಯಚೂರು

71 ಕೇಂದ್ರದಲ್ಲಿ ಕೊರೊನಾ ಲಸಿಕೆ ಡ್ರೈರನ್ ಪರಿಶೀಲನೆ- ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್..!

Published

on

By

ರಾಯಚೂರು: ಕೊರೊನಾ ಲಸಿಕೆ ಡ್ರೈರನ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 71 ಕೇಂದ್ರಗಳಲ್ಲಿ ಲಸಿಕೆ ಡ್ರೈರನ್ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಆರ್ ವೆಂಕಟೇಶ್ ಕುಮಾರ ತಿಳಿಸಿದ್ದಾರೆ. ಇಂದು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಡ್ರೈರನ್ ಪೂರ್ವ ಸಿದ್ಧತೆಯನ್ನು ಪರಿಶೀಲನೆ ಮಾಡಿ ನಂತರ ಮಾತನಾಡಿದ ಅವರು ಇಂದು ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಡ್ರೈರನ್ ಮಾಡಲು ಸಿದ್ಧತೆಯನ್ನು ಮಾಡಲಾಗಿದೆ.ಒಂದು ಕೇಂದ್ರದಲ್ಲಿ ಕನಿಷ್ಠ 25 ಜನಕ್ಕೆ ಲಸಿಕೆ ಡ್ರೈರನ್ ಮಾಡಬೇಕಾಗುತ್ತದೆ. ಇದನ್ನು ಮಾಡಿದರೆ ವ್ಯಾಕ್ಸಿನ್ ಬಂದಾಗ ನಮಗೆ ಯಾವುದೇ ಸಮಸ್ಯೆಯಾಗುವುದಿಲ್ಲ, ಜಿಲ್ಲೆಯಲ್ಲಿ ನಾಲ್ಕು ಖಾಸಗಿ ಆಸ್ಪತ್ರೆಗಳನ್ನು ತೆಗೆದುಕೊಳ್ಳಗಿದೆ. ಒಂದು ಕೇಂದ್ರದಲ್ಲಿ 5 ಜನ ಅಧಿಕಾರಿಗಳು ಇರುತ್ತಾರೆ, ಡ್ರೈರನ್ ಗೆ ಬರುವ ಪ್ರತಿಯೊಬ್ಬರು ಆಧಾರ್ ಕಾರ್ಡ್ ಮತ್ತು ಇನ್ನಿತರ ದಾಖಲಾತಿಯನ್ನು ಕಡ್ಡಾಯವಾಗಿ ತರಬೇಕು. ಇದು 14500 ಜನರಿಗೆ ಅನುಕೂಲವಾಗಲಿದೆ. ನಮ್ಮಲ್ಲಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಖಾಸಗಿ ವೈದ್ಯರನ್ನು ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ಸಹ ತೆಗೆದು ಕೊಂಡಿದ್ದೇವೆ ಒಟ್ಟು ಮೂರು ಹಂತಗಳಲ್ಲಿ ವ್ಯಾಕ್ಸಿನೇಷನ್ ಮಾಡಲಾಗುತ್ತಿದ್ದು. ಇವರ ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋವಿಡ್ ಪೊಟ್ರಾಲ್ ನಲ್ಲಿ ಅಪ್ ಲೋಡ್ ಮಾಡಿದ್ದೇವೆ. ಎರಡನೇ ಹಂತದಲ್ಲಿ ಇನ್ನುಳಿದ ಅಧಿಕಾರಿಗಳನ್ನು ತೆಗೆದುಕೊಂಡು ಮೂರನೇ ಹಂತದಲ್ಲಿ 50 ವರ್ಷದ ಮೇಲ್ಪಟ್ಟವರನ್ನು ತೆಗೆದುಕೊಳ್ಳಲಾಗುವುದು,ಇವತ್ತು ಡ್ರೈರನ್ ಮಾತ್ರ ಮಾಡುತ್ತಿದ್ದೇವೆ, ಸದ್ಯದಲ್ಲೇ ವ್ಯಾಕ್ಸಿನ್ ಬರುತ್ತದೆ. ಬಂದ ಮೇಲೆ ಒಂದು ದಿನಕ್ಕೆ 100 ಜನರಿಗೆ ವ್ಯಾಕ್ಸಿನ್ ಮಾಡಲು ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿದ್ದು, ಇವರನ್ನು ಕೋವಿಡ್ ಪೊಟ್ರಾಲ್ ನಲ್ಲಿ ಅವರ ಮಾಹಿತಿಗಳನ್ನು ಸಂಗ್ರಹಿಸಿ ಸಮಯವನ್ನು ನಿಗದಿ ಪಡಿಸುತ್ತೇವೆ ಎಂದರು . ಇನ್ನೂ ಈ ಸಂದಭ೯ದಲ್ಲಿ ಡಿಎಚ್ಓ ರಾಮಕೃಷ್ಣ, ರಿಮ್ಸ್ ಡೀನ್ ಬಸವರಾಜ ಪೀರಾಪುರು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

ವರದಿ- ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortbullbahisbullbahisDeneme Bonusu Veren Sitelerbetkom girişizmir travestiPHP Shell indirbetkombetturkeybetturkeybetparkxslotstarzbetjojobetbetturkeybetparkbetistmarsbahismarsbahis girişdeneme bonusu veren sitelerdeneme bonusu veren sitelerporn movie