ಹುಬ್ಬಳ್ಳಿ-ಧಾರವಾಡ

ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕೃತಿ ದಹನ..!

Published

on

ಹುಬ್ಬಳ್ಳಿ- ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ, ಆಟೋ ಚಾಲಕರು ಹಾಗೂ ಎಐಟಿಯುಸಿ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಮಾರಕವಾದ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version