ಹುಬ್ಬಳ್ಳಿ-ಧಾರವಾಡ

ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರ ಕಣ್ತಾಪ್ಪಿಸಿ ಅಕ್ರಮ ಗಾಂಜಾ ಮಾರಾಟ ಬಂಧಿತ ಆರೋಪಿ ಪರಾರಿ..!

Published

on

ಹುಬ್ಬಳ್ಳಿ: ನಗರದ ಗೋಪನಕೊಪ್ಪ ಬಿಸಿಎಂ ಹಾಸ್ಟಲ್ ನಲ್ಲಿ ಕೊರನಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂತ್ರ ವಿಸರ್ಜನೆ ಮಾಡುವುದಾಗಿ ಹೇಳಿ ಕೊರೋನಾ ಸೋಂಕೀತ ಪೊಲೀಸರ ಕಣ್ತಾಪ್ಪಿಸಿ ಪರಾರಿಯಾದ ಘಟನೆ ಬೆಳಗಿನ ಜಾವ ನಡೆದಿದೆ. ಅಕ್ರಮ ಗಾಂಜಾ ಮಾರಾಟದಲ್ಲಿ ಬಂಧಿತ ಆರೋಪಿಯಾಗಿದ್ದು. ಈತ ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ಪರಾರರಿಯಾಗಿದ್ದಾನೆ. ಸೊಂಕಿತ ಆರೋಪಿ ಪರಾರಿಯಾದ ಬಗ್ಗೆ ಅಶೋಕ್ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಪೋಲಿಸರು ಶೋಧ ನಡೆಸಿದ್ದಾರೆ.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version