Connect with us

ಬೆಳಗಾವಿ

ಸಂಗೀತ ನಿರ್ದೇಶಕ ಕೆ. ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯ..!

Published

on

ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯ ಕಲಹ, ಕೊನೆಗೂ ಸುಖಾಂತ್ಯ ಕಂಡಿದೆ.ಕೆ.ಕಲ್ಯಾಣ್ ಪತ್ನಿ ಬೆಳಗಾವಿಯ ಕೌಟುಂಬಿಕ ಕೋರ್ಟ್ ನಲ್ಲಿ ಸಲ್ಲಿಸಿದ್ದಂತೆ ಡೈವೋರ್ಸ್ ಅರ್ಜಿಯನ್ನು ವಾಪಾಸ್ ಪಡೆಯುವಂತೆ ಮಾಡಿದಂತ ಕೆ ಕಲ್ಯಾಣ್ ಮನವಿಗೆ ಪತ್ನಿ ಅಶ್ವಿನಿ ಒಪ್ಪಿಗೆ ಸೂಚಿಸಿದ್ದಾರೆ.ಹೀಗಾಗಿ ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯ ಕಲಹ ಕೊನೆಗೂ ಸುಖಾಂತ್ಯ ಕಂಡಿದೆ. ಮಾಟ,ಮಂತ್ರದಿಂದಾಗಿ ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು.ಇದೇ ಕಾರಣದಿಂದಾಗಿ ಕೆ.ಕಲ್ಯಾಣ್ ಮಾಟ-ಮಂತ್ರ ಮಾಡಿಸಿದ್ದಾರೆ. ನನ್ನ ಪತ್ನಿಯ ಖಾತೆಯಿಂದ ಹಣ ತೆಗೆದಿದ್ದಾರೆ ಎಂಬುದಾಗಿ ಬೆಳಗಾವಿಯ ಮಾಳಮಾರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದಂತ ಪೊಲೀಸರು,ಶಿವಾನಂದ ಸಾಲಿ ಎಂಬುವರನ್ನು ಬಂಧಿಸಿದ್ದರು.ಈ ಬಳಿಕ ಕೆ.ಕಲ್ಯಾಣ್ ಪತ್ನಿ ಡೈವೋರ್ಸ್ ಕೋರಿ, ಬೆಳಗಾವಿ ಕೌಟುಂಬಿಕ ನ್ಯಾಯಾಲಯದಲ್ಲಿ ಜೂನ್.16ರಂದು ಅರ್ಜಿ ಸಲ್ಲಿಸಿದ್ದರು.ಇಂದು ಇಂತಹ ಅರ್ಜಿಯ ವಿಚಾರಣೆ ವೇಳೆ ಪತಿ-ಪತ್ನಿಯರನ್ನು ಕೌನ್ಸಿಲಿಂಗ್ ಒಳಪಡಿಸಿದ ವೇಳೆ, ಪ್ರೇಮಕವಿ ಕೆ.ಕಲ್ಯಾಣ್ ಅವರು ತಮ್ಮ ಪತ್ನಿ ಅಶ್ವಿನಿಯವರನ್ನು ಅರ್ಜಿ ವಾಪಾಸ್ ಪಡೆಯಲು ಮನವೊಲಿಸಿದರು. ಕೆ.ಕಲ್ಯಾಣ್ ಅವರ ಮಾತಿಗೆ ಒಪ್ಪಿದಂತ ಪತ್ನಿ ಅಶ್ವಿನಿ, ಡೈವೋರ್ಸ್ ಅರ್ಜಿಯನ್ನು ವಾಪಾಸ್ ಪಡೆಯುವಂತ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ : ಸಿಎಂ ಸಿದ್ದರಾಮಯ್ಯ

Published

on

By

ಬೆಳಗಾವಿ :ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ  ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ  ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ.ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ  ಜನ  ವಾಪಸ್ಸು ಬಂದಿದ್ದಾರೆ ಎಂದರು.

ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ.ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

Continue Reading

ಬೆಳಗಾವಿ

ಕೊಳಚೆ ಪ್ರದೇಶವಾಗಿ ಮಾರ್ಪಟ್ಟ ವಡೇರಹಟ್ಟಿ ಗ್ರಾಮ.!

Published

on

By

ಬೆಳಗಾವಿ: ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನೂ ಸಂಬಂಧವಿಲ್ಲವೆನೋ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಈರಗಾರ ಓಣಿ ಬೀದಿ ಬೀದಿಗಳಲ್ಲಿ ಹಾಗೂ ಮನೆ ಹಿಂದುಗಡೆ ಹಾಗೂ ಮನೆ ಒಳಗಡೆ ಗಬ್ಬೆದ್ದು ನಾರುವ ಚರಂಡಿ ನೀರು ತುಂಬಿದ್ದು, ಅಂತರದಲ್ಲಿರುವ ಈ ಗ್ರಾಮ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ವಚ್ಛತೆಯ ವಿಷಯದ ಬಗ್ಗೆ ಕನಿಷ್ಟ ಜ್ಞಾನ ಇಲ್ಲಂದತಾಗಿದೆ. ಇದರಿಂದಾ ಗ್ರಾಮದಲ್ಲಿರುವ ವಯೋವೃದ್ದರು, ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಗ್ರಾಮದ ತುಂಬೆಲ್ಲಾ ಗಬೆದ್ದು ಚರಂಡಿ ನೀರು ಹರಿಯುವದನ್ನು ನೋಡಿ ಗ್ರಾಮಸ್ಥರು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುಧ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈಗಲಾದರೂ ಅಧಿಕಾರಿಗಳು ಗಮನ ಹರಿಸಿ ಸ್ವಚ್ಚ ಗ್ರಾಮವನ್ನಾಗಿ ಮಾಡುತ್ತಾರಾ ಅಥವಾ ಜಾಣ ಕುರುಡುತನ ಪ್ರದರ್ಶಿಸುತ್ತಾರಾ ಎಂದು ಕಾದು ನೋಡಬೇಕಿದೆ.

ವರದಿ-ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

ಬೆಳಗಾವಿ

ಶಿವನ ಮೂರ್ತಿಯ ಲೋಕಾರ್ಪಣೆಗೆ ಆಗಮಿಸಿದ-ಶಿವಾಚಾರ್ಯ ಮಹಾಸ್ವಾಮಿ..!

Published

on

By

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಶ್ರೀಶೈಲದ ಜಗದ್ಗುರುಗಳಾದ ಡಾ/ ಚನ್ನಸಿದ್ಧರಾಮ ಪಂಡಿತಾರಾಧ್ಯ, ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಮಲ್ಲಿಕಾರ್ಜುನ್ ದೇವಸ್ಥಾನದ, ನೂತನ ಮಹಾದ್ವಾರ ಹಾಗೂ ನೂತನವಾಗಿ ನಿರ್ಮಿಸಲಾದ ಶಿವನ ಮೂರ್ತಿಯ ಲೋಕಾರ್ಪಣೆ ಗಾಗಿ ಆಗಮಿಸಿದ್ದರು ಈ ಸಂದರ್ಭದಲ್ಲಿ ಬಿ.ಜೆ.ಪಿ. ಮುಖಂಡ ಹಣಮಂತ ತೇರದಾಳ ಅವರ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಗೌರವ ಪೂರ್ವಕವಾಗಿ ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ವಾಸಂತಿ ಹಣಮಂತ ತೇರದಾಳ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರು ಇದ್ದರು.

ವರದಿ- ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

Trending

Copyright © 2023 EXPRESS TV KANNADA

canlı maç izle selcuksports deneme bonusu deneme bonusu veren siteler bahis siteleri jojobet Hack forumPHP Shell indiryaş sınırı olmayan bahis sitelerikareasbetsiyah bayrak ayna amirkareasbet girişbetingo güncel girişdizimatgobahis girişasper casino girişbakırköy escortdeneme bonusu veren sitelerbahis forumkareasbetBitcoin Kabul Eden Bahis Sitelerigüvenilir casino siteleriGüvenilir poker siteleriSüper Ligyabancı dizitürbanlı escortFındıkzade Escortesbet girişbullbahis girişbullbahisbullbahisbenimbahis girişbenimbahisCasibom güncel girişcasino siteleriizmir escortBakırköy EscortAnkara Travestiizmir travestiesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortmariobet girişbetkom giriştipobet girişbetkomtarafbettarafbettarafbetbetkombetturkey girişbetturkey girişbetturkey twittersahabetmariobet güncel girişmariobet30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerDeneme Bonusu Veren Siteler