Connect with us

ಕಲಬುರಗಿ

ಡಾ.ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿಗಳ 2ನೇ ಸ್ಮರಣೋತ್ಸವ..!

Published

on

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಚದ ಪದಾಧಿಕಾರಿಗಳ ಸಭೆ ಹಾಗೂ ಡಾ.ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿಗಳ 2ನೇ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಪ್ರದಾನ ಕಾರ್ಯದರ್ಶಿ ಜಿ.ಬಿ.ಪಾಟೀಲ , ಧುತ್ತರಗಾಂವದ ವಿಶ್ವನಾಥ ಕೋರಣೆಶ್ವರ ಸ್ವಾಮೀಜಿ, ಮಾತನಾಡಿ 2021ರ ಜನಗಣತಿಯಲ್ಲಿ ಲಿಂಗಾಯತ ಧರ್ಮೀಯರು ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಯಿಸುವದು. ಗ್ರಾಮ ಮಟ್ಟದಲ್ಲಿ ಲಿಂಗಾಯತ ಮಹಾಸಭಾ ಘಟಕ ರಚಿಸಿ, ಸಂಘಟನೆ ಬಲಪಡೆಸುವದು.ಲಿಂಗಾಯತ ಮಹಾಸಭಾದ ಸದಸ್ಯತ್ವ ಹೆಚ್ಚಿಸುವದು.ಲಿಂಗಾಯತ ಧರ್ಮದ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಜನಜಾಗೃತಿ ಕಾರ್ಯ ಕೈಗೊಳ್ಳುವ ಕೆಲಸ.ಮಾಡಬೇಕು ಎಂದು ತಿಳಿಸಿದರು.ಜಿಲ್ಲಾ ಕಾರ್ಯದರ್ಶಿ ಆರ್.ಜಿ.ಶೇಟಗಾರ, ತಾಲ್ಲೂಕಾಧ್ಯಕ್ಷ ರಮೇಶ ಲೋಹಾರ, ಕುಪೇಂದ್ರ ಪಾಟೀಲ, ರವೀಂದ್ರ ಶಾಬಾದಿ, ಬಸವರಾಜ ಪವಾಡಶೆಟ್ಟಿ, ರಾಜಕುಮಾರ ಯಕಂಚಿ, ಬಾಬುರಾವ ಮಡ್ಡೆ, ಸಿದ್ದರಾಮ ಯಳವಂತಗಿ. ಅಪ್ಪಾಸಾಹೇಬ ತೀರ್ಥೆ ,ಸಂಜಯ ಪಾಟೀಲ, ಬಸವರಾಜ ಕೊರಳ್ಳಿ ಇದ್ದರು.ಕಲಬುರ್ಗಿ, ಆಳಂದ, ಜೇವರ್ಗಿ,ಅಫಜಲಪುರ, ಸೇಡಂ, ಶಹಾಬಾದ, ಕಮಲಾಪುರ ಹಾಗೂ ನೇರೆಯ ಲಾತೂರು, ಉಮರ್ಗಾ, ಅಕ್ಕಲಕೋಟ ತಾಲ್ಲೂಕಿನ ಬಸವಾಭಿಮಾನಿಗಳು ಹಾಗೂ ಮಹಾಸಭಾ ಪದಾಧಿಕಾರಿಗಳು ಭಾಗವಹಿಸಿದರು.
ವರದಿ- ಡಾ.ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್. ಟಿವಿ. ಆಳಂದ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾ

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಕಲಬುರಗಿ

ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ..!

Published

on

By

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 30 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಗ್ರಾಮದಲ್ಲಿ ನಡೆಯಿತು. ಆಳಂದ ಪಟ್ಟಣದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೇ ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭಿಸಿಲಾಗಿತು. ಮತ ಎಣಿಕೆ ಮಂದಗತಿಯಲ್ಲಿ ನಡೆದಿದ್ದರಿಂದ ತಡ ರಾತ್ರಿವರೆಗೂ ಎಣಿಕೆ ನಡೆಯಿತು. ಇದರಿಂದ ಫಲಿತಾಂಶಕ್ಕಾಗಿ ಹೊರಗಡೆ ಸಾವಿರಾರು ಜನರು ಚಳಿಯನ್ನು ಲೆಕ್ಕಿಸದೇ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಇನ್ನೂ ಗೆದ್ದ ಅಭರ್ಥಿಗಳು ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ

Continue Reading

ಕಲಬುರಗಿ

ಕಲಬುರಗಿಯಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ- ಡಿಪೋ ಸೇರಿದಂತೆ ಬಸ್ಸ್ ಗಳು ಬಂದ್ ..!

Published

on

By

ಕಲಬುರಗಿ:ನಿನ್ನೆಯಿಂದ ಎಲ್ಲೇಡೆ ಸಾರಿಗೆ ನೌಕರರ ಮುಷ್ಕರ ಜೋರಾಗೆ ಇದ್ದು, ಸರ್ಕಾರದಿಂದ ಮಾತ್ರ ಇದುವರೆಗೂ ಇವರ ಹೋರಾಟಕ್ಕೆ ಯಾವುದೇ ಉತ್ತರ ಬಂದಿಲ್ಲ. ಬೆಂಗಳೂರಿನಲ್ಲಷ್ಟೇ ಅಲ್ಲದೇ ಎಲ್ಲಾ ಉರಿನಲ್ಲೂ ನೌಕರರ ಕೂಗು ಜೊರಾಗೆಯಿದೆ.ಇಂದು ಕಲಬುರುಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸಾರಿಗೆ ನೌಕರರು ಸರಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಆಳಂದದ ಸಾರಿಗೆ ನೌಕಕರು ರಸ್ತೆಗೆ ಇಳಿಯದೆ ಎಲ್ಲಾ ಬಸ್ಸ್ಗಳನ್ನು ಡಿಪೋದಲ್ಲಿ ಹಾಕಿ ಪ್ರತಿಭಟನೆ ನಡೆಸಿದರು.ಸರಕಾರವು ನಮ್ಮನ್ನು ಸರಕಾರಿ ನೌಕರೆಂದು ಪರಿಗಣಿಸಬೇಕು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis