ಬಾಗಲಕೋಟೆ

ಶಾಸಕ ಬಸನಗೌಡ ಯತ್ನಾಳ್ ಕ್ಷಮೆ ಕೇಳುವಂತೆ ಕರ್ನಾಟಕ ರಕ್ಷಣಾ ವೇಧಿಕೆ ಒತ್ತಾಯ..!

Published

on

ಬಾಗಲಕೋಟೆ: ರಾಜ್ಯದಲ್ಲಿ ಬಹು ಚರ್ಚೆಗೆ ಕಾರಣವಾಗಿರೋ ಮರಾಠ ಅಭಿವೃದ್ಧಿ ನಿಗಮಕ್ಕೆ ಸಂಬಂಧ ಹಾಗೂ ಕನ್ನಡ ಪರ ಸಂಘಟನೆಗಳ ವಿರುದ್ಧದ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟಿಸಿದರು. ಕನ್ನಡಪರ ಸಂಘಟನೆ ಕಾರ್ಯಕರ್ತರು ವಸೂಲಿಕೊರರು ಎಂಬ ಹೇಳಿಕೆ ಹಿಂಪಡೆದು ರಾಜ್ಯ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಕ್ಷೇಮೆ ಕೇಳುವಂತೆ ಒತ್ತಾಯಿಸಿದರು.ಇದೆ ವೇಳೆ ಶಾಸಕ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ

Click to comment

Trending

Exit mobile version