ಬೆಂಗಳೂರು

ಬಿಎಸ್ ವೈ ನಮ್ಮನ್ನು ನೋಡಿದಾಗಲೆಲ್ಲಾ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ-ಎಂಟಿಬಿ..!

Published

on

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಗಲೆಲ್ಲe ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ನಮ್ಮನ್ನು ಮಂತ್ರಿ ಮಾಡಲು ಸಿಎಂ ಇನ್ನೂ ನಿರ್ಧಾರ ಮಾಡಿಲ್ಲ. ಯಡಿಯೂರಪ್ಪ ಅವರು ಯಾರನ್ನೂ ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ, ತ್ಯಾಗ ಮಾಡಿ ಬಂದಿರುವ ನಮಗೆ ಮೊದಲು ಮಂತ್ರಿ ಮಾಡಬೇಕು ಎಂದು ಹೇಳಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version