ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಪಿ.ಸಿ.ಮೋಹನ್, ಖ್ಯಾತ ನಟ ವಿ.ರವಿಚಂದ್ರನ್, ನಟಿ ತಾರಾ ಅನೂರಾಧ, ಕಟ್ಟಡ ಸಮಿತಿ ಅಧ್ಯಕ್ಷ ಸಾ.ರಾ.ಗೋವಿಂದು ಮೊದಲಾದವರು ಉಪಸ್ಥಿತರಿದ್ದರು.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು