ತಿಪಟೂರು

ನೀರಿಗಾಗಿ ಚುನಾವಣೆಯನ್ನು ಬಹಿಷ್ಕರಿಸಿದ ಹೊನ್ನವಳ್ಳಿ ಗ್ರಾಮದ ಜನ..!

Published

on

ತಿಪಟೂರು ತಾಲೂಕಿನ ಹೊನ್ನವಳ್ಳಿ ಸುತ್ತಮುತ್ತಲ ಭಾಗಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೀವ್ರ ಸಂಕಷ್ಟ ಎದುರಾಗಿದೆ ಹಾಗಾಗಿ ಈ ಬಾರಿ ಹೊನ್ನವಳ್ಳಿ ಭಾಗದ ಜನರು ಪಕ್ಷಾತೀತವಾಗಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ಸಂಪೂರ್ಣವಾಗಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಹೊನ್ನವಳ್ಳಿ ಗ್ರಾಮ ಪಂಚಾಯಿತಿಯ 6ಕ್ಷೇತ್ರಗಳ 14 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ .ಇದರ ಮಧ್ಯೆ ಚುನಾವಣೆ ಬಹಿಷ್ಕಾರದ ಮಧ್ಯೆ ಸಂಧಾನ ಮಾಡಲು ಪ್ರಯತ್ನಿಸಿದ್ದ ಅಧಿಕಾರಿಗಳಿಗೂ ಜಗ್ಗದೆ ಯಾರೂ ಸಹ ನಾಮಪತ್ರ ಸಲ್ಲಿಸಲು ಮುಂದೆ ಬಂದಿರಲಿಲ್ಲ.

ವರದಿ-ಸಿದ್ದೇಶ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Click to comment

Trending

Exit mobile version