ಸಿಂಧನೂರು: ಭಾರತಿಯ ಕಾಂಗ್ರೆಸ್ ಪಕ್ಷ ಸ್ವತಂತ್ರಕ್ಕಾಗಿ ನೂರಾರು ಸಾವಿರಾರು ಮುಖಂಡರು ಪ್ರಾಣತ್ಯಾಗ ಮಾಡಿದ್ದಾರೆ. ಪ್ರಜಾಪ್ರಭುತ್ವ ತಳದಲ್ಲಿ ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡ ಪಕ್ಷ ಕಾಂಗ್ರೆಸ್ ಪಕ್ಷದ ಸದಸ್ಯ ಪಡೆಯುವುದೇ ಒಂದು ದೊಡ್ಡ ಸಾಧನೆ ಎಚ್ ಎನ್ ಬಡಿಗೇರ ಮಾತನಾಡಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ನಗರದ ಮಾಜಿ ಶಾಸಕರ ನಿವಾಸದಲ್ಲಿ 135ನೇ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ದಿನದ ಕಾರ್ಯಕ್ರಮವನ್ನು ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಪ್ರತಿಜ್ಞಾವಿಧಿ ಬೋಧಿಸಿದರು. ಈ ದೇಶ ಹಲವಾರು ರಾಜ್ಯ ಪಾಳೆಗಾರರನ್ನು ಹಾಳಿದ ದೇಶ, ಇದನ್ನು ಸುಲಿಗೆ ಮಾಡುವ ವ್ಯವಸ್ಥೆ ಇತು. ರಾಜ್ಯ ಒಳಗೊಂಡಿತೆ ಬ್ರಿಟಿಷ್ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಬ್ರಿಟಿಷ್ ವಿರುದ್ಧ ಮಹ ನಾಯಕ ಹೊರಟ ಮಾಡಿದರು. ಆದರೆ ಅವುಗಳು ಬಿಡಿಬಿಡಿಯಾಗಿಯಾಗಿದವು ನಂತರ ಕಾಂಗ್ರೆಸ್ ಪಕ್ಷ ರಚನೆಗೊಂಡು ಸ್ವತಂತ್ರ ಪಡೆಯಲು ಸಾಧ್ಯವಾಯಿತು ಎಂದರು. ಇನ್ನೂ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ದೇಶದಾದ್ಯಂತ 135 ಕಾಂಗ್ರೆಸ್ ಪಕ್ಷ ಸಂಸ್ಥಾಪಕ ದಿನವನ್ನು ರಾಷ್ಟ್ರದಾದ್ಯಂತ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಹಲವಾರು ಮಹನಿಯರ ದಾಗ ಬಲಿದಾನ ಮೂಲಕ ಸ್ವತಂತ್ರ ಪಡೆಯಲು ಸಾಧ್ಯವಾಯಿತು. ಅಂದಿನಿಂದ ಇಂದಿನವರೆಗೂ 7೦ ವರ್ಷಗಳ ಪ್ರಜಾಪ್ರಭುತ್ವ ಉಳಿಸುವಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಮುಖ ಸ್ಥಾನ ಪಡೆದಿದೆ. ಮುಂದಿನ ದಿನದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದರು.
ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು.