ಅರಸೀಕೆರೆ

ಜೆಡಿಎಸ್ ಬೆಂಬಲಿಗರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ..!

Published

on

ಅರಸೀಕೆರೆ: ಅರಸೀಕೆರೆ ತಾಲೂಕಿನ ಪಡುವನಹಳ್ಳಿ ಗೊಲ್ಲರಹಟ್ಟಿ ಯಲ್ಲಿ ತಡರಾತ್ರಿ ಚುನಾವಣೆ ಮತ ಎಣಿಕೆ ಮುಗಿದ ನಂತರ ಊರಿಗೆ ತೆರಳಿದ ಜೆಡಿಎಸ್ ಬೆಂಬಲಿಗರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ, ತೋಟದ ಮನೆಯಿಂದ ಬರುವ ಹಾದಿಯಲ್ಲಿ 5ರಿಂದ 6 ಜನ ಖಾರದಪುಡಿ ಎರಚಿ ಮಚ್ಚು-ಲಾಂಗು ನಿಂದ ಹಲ್ಲೆ ನಡೆಸಿದ್ದಾರೆ. ಪ್ರಾಣ ಭಯದಿಂದ ನಾನು ಊರಿನ ಕಡೆ ಓಡಿ ಬಂದೇ ಎಂದು ಹಲ್ಲೆಗೆ ಒಳಗಾದ ವ್ಯಕ್ತಿ ಶಿವಣ್ಣ ತಿಳಿಸಿದ್ದಾರೆ.

ವರದಿ- ಜೀವನ್ ಎಕ್ಸ್ ಪ್ರೆಸ್ ಟಿವಿ ಅರಸೀಕೆರೆ

Click to comment

Trending

Exit mobile version