Uncategorized

ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟ 50 ವರ್ಷದ ವೃದ್ಧ..!

Published

on

ಸಿರವಾರ: ರಾಯಚೂರ ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ಕವಿತಾಳ ಪಟ್ಟಣದಿಂದ ತಪ್ಪಲದೊಡ್ಡಿ ಹೋಗುವ ಕಚ್ಚಾ ರಸ್ತೆ ಮಾರ್ಗದಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯಾದಾಗಿದ್ದು ,ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಈ ಸಂಬಂಧ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದ್ದು, ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವರದಿ-ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ ಸಿರವಾರ.

Click to comment

Trending

Exit mobile version