“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Please follow and like us:

Related posts

Leave a Comment