Connect with us

ರಾಯಚೂರು

ಸರ್ಕಾರಿ ಆಸ್ಪತ್ರೆಯಲ್ಲಿ ವೈಧ್ಯರ ಕೊರತೆ..ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ‌ ಸಿಗದೆ ಪರದಾಟ..!

Published

on

ಮಾನವಿ ತಾಲ್ಲೂಕಿನಲ್ಲಿರುವ ಸಾರ್ವಜನಿಕ ಅಸ್ಪತ್ರೆಯಲ್ಲಿ ೧೦೦ಹಾಸಿಗೆಗಳು ಇದ್ದರು ಇಲ್ಲಿ ವೈಧ್ಯರ ಕೊರತೆ ಎದ್ದು ಕಾಣುತ್ತಿದೆ.ವೈಧ್ಯರ ಕೊರತೆ ಹೆಚ್ಚು ಇರುವುದರಿಂದ ಈ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಜೊತೆಗೆ ಸ್ತ್ರೀ ರೋಗ ತಜ್ಞರು ಮಾತ್ರ ಒಬ್ಬರೇ ಇರುವುದರಿಂದ . ಗರ್ಭಿಣಿಯರಿಗೆ, ಬಾಣಂತಿಯರಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದಂತಾಗಿದೆ , ಇನ್ನು ಬಡವರ ಪಾಲಿನ ವರದಾನವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ತಜ್ಞ ವೈದ್ಯರಿಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಅಸ್ಪತ್ರೆಗೆ ಗರ್ಭಿಣಿ, ಬಾಣಂತಿಯರನ್ನು , ರವಾನಿಸುತ್ತಿರುವುದರಿಂದ ,ಸಾವು ನೋವಿನ ನಡುವೆ ಹೋರಾಟ ಮಾಡುವ ದುಷ್ಪರಿಣಾಮ ಎದುರಾಗುತ್ತಿದೆ.ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತದ್ದು ಬಡವರಪಾಲಿನ ಗಗನ ಕುಸುಮವಾಗಿದೆ..ಮೌಖಿಕ ಆದೇಶದ ಮೇರೆಗೆ ನಿಯೋಜನೆ ಮಾಡಿರುವ ಡಾ// ಉದಯ ಭಾಸ್ಕರ್ ರವರ ಆದೇಶವನ್ನು ಕೂಡಲೇ ರದ್ದು ಗೊಳಿಸಿ ಮಾನವಿ ಅಸ್ಪತ್ರೆಯಲ್ಲಿಯೇ ಕಾರ್ಯ ನಿರ್ವಹಿಸುವoತೆ ಮರು ಆದೇಶ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು,,ಮಾನ್ಯ ತಹಶೀಲ್ದಾರ್ ಗೆ ಮಾನ್ಯ ಜಿಲ್ಲಾಧಿಕಾರಿಗಳು, ಹಾಗೂ ಮಾನ್ಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ.ಕ ರ .ವೇ ಜನಪರಬಣ ಸಂಘಟನೆಯಿo ದ ಮನವಿಯನ್ನು ಸಲ್ಲಿಸಲಾಯಿತು..
ಈ ಸಂದರ್ಭದಲ್ಲಿ ಕ.ರ.ವೇ.ಜನಪರಬಣ ರಾಜ್ಯಾಧ್ಯಕ್ಷರಾದ ಶ್ರೀ ಕಾಂತ್ ಪಾಟೀಲ್ ಗೂಳಿ, ರಾಮಣ್ಣ ನಾಯಕ , ನೂರುಲ್ಲಾ ಖಾನ್,ಅಮೃತ ಜೆಗರ್ ಕಲ್, ಕೃಷ್ಣ ದಾನಿ, ದೊಡ್ಡಪ್ಪ ಹೂಗರ್, ಇತರರು ಉಪಸ್ಥಿತರಿದ್ದರು.

ವರದಿ- ಸುಲ್ತಾನ್ ಬಾಬು ಎಕ್ಸ್ ಪ್ರೆಸ್ ಟಿವಿ

Continue Reading
Click to comment

Leave a Reply

Your email address will not be published. Required fields are marked *

ನಿಮ್ಮ ಜಿಲ್ಲೆ

ಮಹಿಳೆ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

Published

on

By

ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ.

ಅಂದ ಹಾಗೇ ಬಯ್ಯಾಪೂರ ಗ್ರಾಮಕ್ಕೆ ಮತ್ತು ಮುದಗಲ್ ಠಾಣೆಗೆ ಭೇಟಿ ವೇಳೆ ಮಾತನಾಡಿದ ರೂಪಾ ಶ್ರೀನಿವಾಸ ನಾಯಕ, ಬಯ್ಯಾಪೂರ ಗ್ರಾಮದಲ್ಲಿ ಮಹಿಳೆ ಅಂಬುಜಾಗೆ ಯಾರು ಇಲ್ಲ.ಸದ್ಯ ಈ ಮಹಿಳೆ ಮೇಲೆ ಅದೇ ಗ್ರಾಮದ ಹನುಮನಗೌಡ ಹಾಗೂ ಆತನ ಕುಟುoಬಸ್ಥರು ಮಹಿಳೆ ಮೇಲೆ  ಹಲ್ಲೆ ಮಾಡಿದ್ದಾರೆ.ಈ ಸಂಬAಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗಾಗಿ ಮಹಿಳೆಯ ಸುರಕ್ಷತೆಗಾಗಿ ಕೂಡಲೇ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು..

 

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ (ಲಿಂಗಸೂಗೂರು) ರಾಯಚೂರು

Continue Reading

ರಾಯಚೂರು

ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕ ಪಡೆದು ಚಿನ್ನದ ಪದಕ ಪಡೆದ ರೇಖಾ ಗುಂಡಪ್ಪ..!

Published

on

By

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2018-19 ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ಭಾರತೀಯ ಕೃಷಿ ಸಂಶೋಧನಾ ಸಮಿತಿಯ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ.ಆರ್.ಸಿ.ಅಗರವಾಲ್ ಉದ್ಘಾಟಿಸಿದರು. ಕೋವಿಡ್ ಸೋಂಕು ತಡೆ ಕಾರಣ ಚಿನ್ನದ ಪದಕ ಹಾಗೂ ಗರಿಷ್ಠ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿವಿಧ ವಿಭಾಗಗಳ 49 ವಿದ್ಯಾರ್ಥಿಗಳು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಕುಲಪತಿ ಡಾಕೆಎನ್ ಕಟ್ಟಿಮನಿ ಸಮ್ಮುಖದಲ್ಲಿ ಡಾ.ಆರ್. ಸಿ. ಅಗರವಾಲ್ ಅವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಿದರು.ಬಿಎಸ್ಸಿ ಕೃಷಿ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಸಹನಾ ರಾಮನಗೌಡ ಪೊಲೀಸ್ ಪಾಟೀಲ ಆರು ಚಿನ್ನದ ಪದಕಗಳು ಮತ್ತು ನಗದು ಬಹುಮಾನ ಪಡೆದರು. ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದಿರುವ ರೇಖಾ ಗುಂಡಪ್ಪ ಅವರೂ ಆರು ಚಿನ್ನದ ಪದಕಗಳು ಮತ್ತು ನಗದು ಪುರಸ್ಕಾರ ಪಡೆದರು.

ವರದಿ-ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು

Continue Reading

ರಾಯಚೂರು

71 ಕೇಂದ್ರದಲ್ಲಿ ಕೊರೊನಾ ಲಸಿಕೆ ಡ್ರೈರನ್ ಪರಿಶೀಲನೆ- ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್..!

Published

on

By

ರಾಯಚೂರು: ಕೊರೊನಾ ಲಸಿಕೆ ಡ್ರೈರನ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 71 ಕೇಂದ್ರಗಳಲ್ಲಿ ಲಸಿಕೆ ಡ್ರೈರನ್ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಆರ್ ವೆಂಕಟೇಶ್ ಕುಮಾರ ತಿಳಿಸಿದ್ದಾರೆ. ಇಂದು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಡ್ರೈರನ್ ಪೂರ್ವ ಸಿದ್ಧತೆಯನ್ನು ಪರಿಶೀಲನೆ ಮಾಡಿ ನಂತರ ಮಾತನಾಡಿದ ಅವರು ಇಂದು ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಡ್ರೈರನ್ ಮಾಡಲು ಸಿದ್ಧತೆಯನ್ನು ಮಾಡಲಾಗಿದೆ.ಒಂದು ಕೇಂದ್ರದಲ್ಲಿ ಕನಿಷ್ಠ 25 ಜನಕ್ಕೆ ಲಸಿಕೆ ಡ್ರೈರನ್ ಮಾಡಬೇಕಾಗುತ್ತದೆ. ಇದನ್ನು ಮಾಡಿದರೆ ವ್ಯಾಕ್ಸಿನ್ ಬಂದಾಗ ನಮಗೆ ಯಾವುದೇ ಸಮಸ್ಯೆಯಾಗುವುದಿಲ್ಲ, ಜಿಲ್ಲೆಯಲ್ಲಿ ನಾಲ್ಕು ಖಾಸಗಿ ಆಸ್ಪತ್ರೆಗಳನ್ನು ತೆಗೆದುಕೊಳ್ಳಗಿದೆ. ಒಂದು ಕೇಂದ್ರದಲ್ಲಿ 5 ಜನ ಅಧಿಕಾರಿಗಳು ಇರುತ್ತಾರೆ, ಡ್ರೈರನ್ ಗೆ ಬರುವ ಪ್ರತಿಯೊಬ್ಬರು ಆಧಾರ್ ಕಾರ್ಡ್ ಮತ್ತು ಇನ್ನಿತರ ದಾಖಲಾತಿಯನ್ನು ಕಡ್ಡಾಯವಾಗಿ ತರಬೇಕು. ಇದು 14500 ಜನರಿಗೆ ಅನುಕೂಲವಾಗಲಿದೆ. ನಮ್ಮಲ್ಲಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಖಾಸಗಿ ವೈದ್ಯರನ್ನು ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ಸಹ ತೆಗೆದು ಕೊಂಡಿದ್ದೇವೆ ಒಟ್ಟು ಮೂರು ಹಂತಗಳಲ್ಲಿ ವ್ಯಾಕ್ಸಿನೇಷನ್ ಮಾಡಲಾಗುತ್ತಿದ್ದು. ಇವರ ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋವಿಡ್ ಪೊಟ್ರಾಲ್ ನಲ್ಲಿ ಅಪ್ ಲೋಡ್ ಮಾಡಿದ್ದೇವೆ. ಎರಡನೇ ಹಂತದಲ್ಲಿ ಇನ್ನುಳಿದ ಅಧಿಕಾರಿಗಳನ್ನು ತೆಗೆದುಕೊಂಡು ಮೂರನೇ ಹಂತದಲ್ಲಿ 50 ವರ್ಷದ ಮೇಲ್ಪಟ್ಟವರನ್ನು ತೆಗೆದುಕೊಳ್ಳಲಾಗುವುದು,ಇವತ್ತು ಡ್ರೈರನ್ ಮಾತ್ರ ಮಾಡುತ್ತಿದ್ದೇವೆ, ಸದ್ಯದಲ್ಲೇ ವ್ಯಾಕ್ಸಿನ್ ಬರುತ್ತದೆ. ಬಂದ ಮೇಲೆ ಒಂದು ದಿನಕ್ಕೆ 100 ಜನರಿಗೆ ವ್ಯಾಕ್ಸಿನ್ ಮಾಡಲು ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿದ್ದು, ಇವರನ್ನು ಕೋವಿಡ್ ಪೊಟ್ರಾಲ್ ನಲ್ಲಿ ಅವರ ಮಾಹಿತಿಗಳನ್ನು ಸಂಗ್ರಹಿಸಿ ಸಮಯವನ್ನು ನಿಗದಿ ಪಡಿಸುತ್ತೇವೆ ಎಂದರು . ಇನ್ನೂ ಈ ಸಂದಭ೯ದಲ್ಲಿ ಡಿಎಚ್ಓ ರಾಮಕೃಷ್ಣ, ರಿಮ್ಸ್ ಡೀನ್ ಬಸವರಾಜ ಪೀರಾಪುರು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

ವರದಿ- ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerizmir travestiBahis SiteleriBinance Kayıt Olmadeneme bonusu veren sitelerdeneme bonusu veren siteleroleybet giriş adresiEntrümpelung firmaYouwin girişHack forumbetcupAjaxbettipobetcasibomdeneme bonusu veren sitelerbetturkeyjojobetonwincasibommatadorbetbetmatikholiganbetmariobetvdcasinomariobetcasibomtarafbetsahabetbetistmariobetbetmatikmatadorbetsekabetmatadorbetsahabetcasibomonwinmariobetvdcasinobetturkey twitterjojobetCasibomstarzbet girişstarzbet twitterholiganbetonwinsahabetbetturkeystarzbetbycasinozbahisbycasino twittersahabet twittersahabetmatadorbetcasibomjojobetbahsegelaviator oynacasibomtarafbetbetturkeybetturkey girişbetturkey girişbetturkey twitterbetturkeyxslotbetturkey girişcasibombycasinocasibomimajbetmatadorbetbahiscomgates of olympus demo oynabetistsekabetbetkomimajbetimajbetsahabetdeneme bonusu veren sitelerbetkombetkombahiscomtarafbetbetkombets10deneme bonusubetturkeytarafbetbetkomcasibomxslotsahabet