ಗುಲಬರ್ಗಾ

ಕಾಳಗಿ ತಾಲ್ಲೂಕಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ನ ಸಮಸ್ಯೆ ದಲಿತ ಪ್ಯಾಂಥರ್ಸ್ ಮುಖಂಡ ಪ್ರದೀಪ್‌ಕುಮಾರ್ ಡೊಣ್ಣೂರ ಆರೋಪ

Published

on

ಗುಲಬರ್ಗಾ ಜಿಲ್ಲೆಯ ಕಾಳಗಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಬಸ್ ಸೌಲಭ್ಯ ಇಲ್ಲ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಗಳಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದರು.
ಇದೇ ರೀತಿ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ದಲಿತ ಪ್ಯಾಂಥರ್ಸ್ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಸಂಘದ ಮುಖಂಡರಾದ ಪ್ರದೀಪ್‌ಕುಮಾರ್ ಡೊಣ್ಣೂರ ತಿಳಿಸಿದ್ದಾರೆ.

Click to comment

Trending

Exit mobile version