ಮುಧೋಳ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ತ್ಯಾಜ್ಯ ಸಂಸ್ಕರಣಾ ನಡೆ ದ ಅವಘಡದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಧನವನ್ನು ವಿತರಣೆ ಮಾಡಲಾಯಿತು. ಪರಿಹಾರ ಧನವನ್ನು ಮೃತರ ಮನೆಗಳಿಗೆ ತೆರಳಿ ಕಾರ್ಮಿಕ ಕುಟುಂಬಗಳಿಗೆ ಸಾಂತ್ವನ ಹೇಳಿ ೧೦ ಲಕ್ಷ ಚೆಕ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಖಾನೆ ನಿರ್ದೇಶಕ ಸಂಗಮೇಶ್ ನಿರಾಣಿ ಸೇರಿದಂತೆ ಅಧಿಕಾರಿಗಳು ಕೂಡ ಪಾಲ್ಗೊಂಡಿದ್ದರು.