Connect with us

ಚಿತ್ರದುರ್ಗ

ಮಾಜೀ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

Published

on

ದಿವಂಗತ ಮಾಜಿ ಪ್ರಧಾನಿ ಹಾಗು ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನದ ಅಂಗವಾಗಿ ಚಿತ್ರದುರ್ಗದ ಜನಪ್ರಿಯ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಯವರು ಹಾಗು ಕಾರ್ಯಕರ್ತರು ಸ್ವಚ್ಚತಾ ಕಾರ್ಯವನ್ನು ಮಾಡುವ ಮೂಲಕ ಗೌರವ ಸಲ್ಲಿಸಿದರು..

Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್ ಹಾಗೂ ಕಂದಾಯ ಅಧಿಕಾರಿ..!

Published

on

By

ಚಿತ್ರದುರ್ಗ: ಲಂಚ ಸ್ವೀಕರಿಸುವ ವೇಳೆ ಕಂದಾಯ ಅಧಿಕಾರಿ, ಹಾಗೂ ತಹಸೀಲ್ದಾರ್ ಮಲ್ಲಿಕಾರ್ಜುನ್ ,ಆರ್ ಐ ಉಮೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. ಇನ್ನೂ ಕಛೇರಿಯಲ್ಲಿ ಗುತ್ತಿಗೆದಾರ ಪ್ರೀತಮ್ ಬಳಿ 2 ಲಕ್ಷ ರೂ ಲಂಚ ಸ್ವೀಕರಿಸುವ ವೇಳೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ಎಸಿಬಿ ವಶ ಪಡೆಸಿಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ..

ವರದಿ-ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮೂರ್

Continue Reading

ಚಿತ್ರದುರ್ಗ

ಮೊಳಕಾಲ್ಮುರನ್ನು ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಗೆ ಸೇರಿಸುವಂತಿಲ್ಲ- ದಲಿಪರ ಸಂಘಟನೆ..!

Published

on

By

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕನ್ನು ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಗೆ ಸೇರಿಸುವಂತಿಲ್ಲ. ಬೇಕಾದರೆ 371 ಜೆ ಸೌಲಭ್ಯ ನೀಡಲಿ ಮೊಳಕಾಲ್ಮುರು ತಾಲೂಕು ಚಿತ್ರದುರ್ಗ ಜಿಲ್ಲೆ ಜೊತೆ ಅವಿನಾಭಾವ ಸಂಬಂಧ ಹೊಂದಿದೆ ಇತಿಹಾಸ ಹಿನ್ನೆಲೆ ಹೊಂದಿರುವ ತಾಲೂಕನ್ನು ಯಾವುದೇ ಕಾರಣಕ್ಕೂ ಬೇರ್ಪಡಿಸುವಂತಿಲ್ಲ. ತಾಲೂಕಿನಲ್ಲಿ ಆಯ್ಕೆಯಾಗಿರುವ ಶಾಸಕರು ಅಭಿವೃದ್ಧಿ ಪಡಿಸಲು ಇಚ್ಚಾಶಕ್ತಿ ಮೆರೆಯಬೇಕಿದೆ ಅದು ಬಿಟ್ಟು ಜನರನ್ನು ಯಾಮಾರಿಸುವ ಕೆಲಸ ಆಗಬಾರದು ತಾಲುಕು ಒಡೆಯಲು ಸಂಚು ರೂಪಿಸಿದ್ರೆ ತಾಲೂಕಿನಲ್ಲಿ ಉಗ್ರವಾದ ಹೊರಟ ನಡೆಸಲಾಗುವುದು ಎಂದು ದಲಿಪರ ಸಂಘಟನೆಗಳು ಹಾಗು ವಾಲ್ಮೀಕಿ ಸಮುದಾಯದ ನಾಯಕರು ಎಚ್ಚರಿಸಿದ್ದಾರೆ…

ವರದಿ- ಪಿ ಎಂ ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು

Continue Reading

ಚಿತ್ರದುರ್ಗ

ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನೇ ಹೊಡೆದು ಕೊಂದೇ ಬಿಟ್ಟ..!

Published

on

By

ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನ ಹೊಡೆದು ಕೊಂದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಎರಡು ವರ್ಷದ ಪೂರ್ಣಿಕಾ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಮಗುವನ್ನ ಮಾಟಗಾರ ರಾಕೇಶ್ ಬಳಿ ಕರೆದುಕೊಂಡು ಹೋಗಿದ್ದರು. ತಾನು ಯಲ್ಲಮ್ಮನ ಆರಾಧಕ ಎಂದು ಹೇಳಿಕೊಂಡಿದ್ದ ರಾಕೇಶ್, ಮಗುವಿಗೆ ದೆವ್ವ ಹಿಡಿದಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ.ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಬೆತ್ತದಿಂದ ಹೊಡೆದಿದ್ದು, ತೀವ್ರವಾಗಿ ಅಸ್ವಸ್ಥಳಾಗಿ ಮಗು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದೆ. ಸದ್ಯ ಮಾಟಗಾರ ರಾಕೇಶ್ ವಿರುದ್ಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortbullbahisbullbahisDeneme Bonusu Veren Sitelerbetkom girişizmir travestiPHP Shell indirbetkombetturkeybetturkeybetparkxslotstarzbetjojobetbetturkeybetparkbetistmarsbahismarsbahis girişdeneme bonusu veren sitelerdeneme bonusu veren sitelerporn movie