ಆರೋಗ್ಯ / HEALTH

ಕರ್ತವ್ಯದ ಸ್ಥಳದಲ್ಲಿಯೇ ಜಯಂತಿ ಆಚರಣೆ..

Published

on

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಲಾಕ್‌ಡೌನ್ ಆದೇಶ ಘೋಷಣೆಯಾಗಿದ್ದು,ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಣೆ ಮಾಡಲಾಯಿತು.
ಕೊರೋನಾ ವಿರುದ್ಧದ ಹೋರಾಟದ ನಡುವೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡುವ ಮೂಲಕ ಕೊರೊನಾ ವೈರಸ್ ಜಗತ್ತಿನಿಂದ ಹೊರ ನಡೆಯಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version