ಮೈಸೂರು: ಮೈಸೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ ೧೦ ಮಂದಿಗೆ ಕೊರೊನಾ ವಕ್ಕರಿಸಿಕೊಂಡಿದೆ.
ಸದ್ಯ ಸಾಂಸ್ಕೃತಿಕ ನಗರಿಯಲ್ಲಿ ಮತ್ತೆ ಹತ್ತು ಮಂದಿಗೆ ಕರೋನಾ ಪಾಸಿಟಿವ್ ಕಂಡು ಬಂದಿದ್ದು,ಇದು ನಂಜನಗೂಡಿನ ಜ್ಯುಬಿಲಿಯೆಂಟ್ ಕಾರ್ಖಾನೆಯ ಎಫೆಕ್ಟ್ ಆಗಿದೆ.
ವಿಪರ್ಯಾಸವೆಂದರೆ ಮೈಸೂರಲ್ಲಿ ಅತಿ ಹೆಚ್ಚು ಪ್ರಕರಣ ಬಂದ ದಿನವಾಗಿದ್ದು,ಮೈಸೂರಿನ ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ಮಾಸೀA ಶರೀಪ್ ಎಕ್ಸ್ ಪ್ರೆಸ್ ಟಿವಿ ಹುಣಸೂರು(ಮೈಸೂರು)