ಆರೋಗ್ಯ / HEALTH

ಲಾಕ್‌ಡೌನ್ ನಡುವೆಯೂ ಶಿವಮೊಗ್ಗದಲ್ಲಿ ರೌಡಿ ಅಟ್ಟಹಾಸ

Published

on

ಶಿವಮೊಗ್ಗ:ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು, ರೌಡಿಶೀಟರ್‌ವೊಬ್ಬ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಬುದ್ಧನಗರದ ಆಂಜನೇಯ ದೇವಾಲಯದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಪ್ರಭು ಎಂಬ ರೌಡಿಶೀಟರ್ ಸುರೇಶ್ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.
ಪ್ರಭು ಹಾಗೂ ಸುರೇಶ್ ನಡುವೆ ನಿನ್ನೆ ರಾತ್ರಿ ಮಾತಿನ ಚಕಮಕಿ ನಡೆದಿತ್ತು. ನಿನ್ನೆ ರಾತ್ರಿಯ ಘಟನೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಪ್ರಭು ಇಂದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಶಿವಮೊಗ್ಗ

Click to comment

Trending

Exit mobile version