ಚಿಕ್ಕಮಗಳೂರು

ಮಳೆನಾಡಿನಲ್ಲಿ ಭಾರಿ ಮಳೆ, ಜನರು ಕಂಗಾಲು…!

Published

on

ಚಿಕ್ಕಮಗಳೂರು: ಮಲೆನಾಡಿನಲ್ಲಿ ಭಾರಿ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಚಿಕ್ಕಮಗಳೂರು,ಮೂಡಿಗೆರೆ ಸೇರಿದಂತೆ ವಿವಿಧೆಡೆ ಭಾರಿ ಮಳೆಯಾದ ಕಾರಣ ಬೇಲೂರಿನ ಯಗಚಿ ಜಲಾಶಯ ಭರ್ತಿಯಾಗಿದೆ.ಕೊರೊನಾದ ಬಿಸಿ ತಣ್ಣಗಾಗುವ ಮೊದಲೇ ಈಗ ಮತ್ತೇ ಪ್ರವಾಹದ ಮನ್ಸೂಚನೆ ಎದ್ದು ಕಾಣುತ್ತಿದ್ದು ಜನರು ಭಯದಿಂದ ಜೀವನ ಸಾಗಿಸುವಂತಾಗಿದೆ.ಯಗಚಿ ಜಲಾಶಯಕ್ಕೆ 1700 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನಾಲ್ಕು ಕ್ರಸ್ಟ್ ಗೇಟ್‌ಗಳಿಂದ 1500 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.ಇನ್ನು ದಿನೇ ದಿನೇ ಮಳೆ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version