ರಾಮನಗರ

ಡಿಸಿಎಂ ಕಾರ್ಯಕ್ರಮದಲ್ಲೇ ಮೃತಪಟ್ಟ ಬಿಜೆಪಿ ಕಾರ್ಯಕರ್ತ..!

Published

on

ರಾಮನಗರ : ಡಿಸಿಎಂ ಅಶ್ವಥ್ನಾರಾಯಣ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮಾಗಡಿ ತಾಲೂಕಿನಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ಶಿವರಜ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ವೇದಿಕೆ ಮೇಲೆಯೇ ಹೃದಯಾಘಾತವಾಗಿ ಮೇಲಿಂದಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಶಿವರಾಜ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲೇ ಮೃತಪಟ್ಟಿದ್ದಾರೆ

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version