ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾದನಹಟ್ಟಿ ಗೇಟ್ ಬಳಿಯಹಿರುವ ಅಲ್ ಕಾರ್ಗೋ ಖಾಸಗಿ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕರಿಗೆ ಊಟಕ್ಕೆ ವಿಷ ಹಾಕೋದಾಗಿ ಕೋಲಾರ ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಗೌಡ ಬೆದರಿಕೆ ಹಾಕಿದ್ದಾರೆ. ಗುತ್ತಿಗೆ ಪಡೆದ ಮಾಲೀಕರಿಗೆ ಪೋನ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಊಟ ಸರಬರಾಜು ಮಾಡುವ ವಾಹನಕ್ಕೆ ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾರೆ. ಇನ್ನು ಅಧ್ಯಕ್ಷನ ಬೆದರಿಕೆಯ ಆಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ವರದಿ-ಮಾರುತೇಶ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಮಾಲೂರು