ಬಾಗಲಕೋಟೆ

ಬಾದಾಮಿಗೆ ವಿದ್ಯುತ್ ಉಪ ವಿಭಾಗ ಕಚೇರಿ ಮಂಜೂರು..!

Published

on

ಬಾಗಲಕೋಟೆ: ಬಾದಾಮಿ ನಗರ ಜನತೆಯ ಬಹು ವರ್ಷಗಳ ಬೇಡಿಕೆಯಾದ ವಿದ್ಯುತ್ ಸರಬರಾಜು ಕಂಪನಿಯ ಉಪ ವಿಭಾಗ ಕಚೇರಿ ಬೇಡಿಕೆಯನ್ನು ಕ್ಷೇತ್ರ ಶಾಸಕ ಸಿದ್ದರಾಮಯ್ಯ ಇದೀಗ ಈಡೇರಿಸಿದ್ದಾರೆ. ಬಾದಾಮಿ ನಗರದಲ್ಲಿ ವಿದ್ಯುತ್ ಉಪ ವಿಭಾಗ ಕಚೇರಿ ಮಂಜೂರು ಮಾಡುವಂತೆ ಸರ್ಕಾರದ ಮೇಲೆ ಸಿದ್ದರಾಮಯ್ಯ ಒತ್ತಡ ಹೇರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದರು,ಅಲ್ಲದೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತುಕತೆ ನಡೆಸಿದ್ದರು. ಹೀಗಾಗಿ ಸಿದ್ಧರಾಮಯ್ಯ ರವರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಬಾದಾಮಿ ನಗರದಲ್ಲಿ ವಿದ್ಯುತ್ ಸರಬರಾಜು ಉಪ ವಿಭಾಗ ಕಚೇರಿಗೆ ಸ್ಥಾಪಿಸುವಂತೆ ಅಧಿಕೃತ ಆದೇಶ ಹೊರಡಿಸಿದೆ.

ವರದಿ-ಶ್ರೀಧರ ಚಂದರಗಿ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ

Click to comment

Trending

Exit mobile version