ಮದುವೆಗೆ ಹುಡುಗಿ ಸಿಗದೆ ಮನನೊಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗದ ಹಿನ್ನೆಲೆ 34 ವರ್ಷದ ಪ್ರವೀಣ್ ಎಂಬ ಯುವಕ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ನಡೆದಿದೆ. ಆರೇಳು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದರೂ ಮದುವೆಗೆ ಹೆಣ್ಣು ಸಿಗದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಸಂಬಂಧಿಕರಿರುವ ಎಲ್ಲಾ ಕಡೆ ಹೆಣ್ಣಿಗಾಗಿ ಹುಡುಕಾಟ ನಡೆಸಲಾಗಿತ್ತು. ಪ್ರವೀಣ್ ಕೃಷಿಕನಾದ ಕಾರಣ ಹೆಣ್ಣು ನೀಡಲು ನಿರಾಕರಿಸಲಾಗುತ್ತಿತ್ತು ಎಂದು ಮೃತನ ಸಹೋದರ ಪರಮೇಶ್ ನೋವನ್ನು ವ್ಯಕ್ತಪಡಿಸಿದ್ದಾನೆ.ಇನ್ನೂ ಮುಂದೆ ಯಾರೂ ಕೂಡ ಹುಡುಗ ಕೃಷಿಕ ಎಂದು ಕಡೆಗಣಿಸಬೇಡಿ ಎಂದು ಹೆಣ್ಣು ಹೆತ್ತವರಿಗೆ ಪ್ರವೀಣ್ ಸಹೋದರ ಪರಮೇಶ್ ಮನವಿ ಮಾಡಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ- ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Read More

ರೈಲ್ವೇ ಜಂಕ್ಷನ್ ತಪಾಸಣೆ- ಜನರಲ್ ಮ್ಯಾನೇಜರ್ ಅಜಯ್ ಕುಮಾರ್…!

ಬಂಗಾರಪೇಟೆ: ಬಂಗಾರಪೇಟೆಯ ರೈಲ್ವೇ ಜಂಕ್ಷನ್ ತಪಾಸಣೆ ಹಾಗೂ ಮಕ್ಕಳ ಉದ್ಯಾನವನ ಉದ್ಘಾಟನೆಗೆ ರೈಲ್ವೇ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್ ಬಂಗಾರಪೇಟೆ ರೈಲ್ವೇ ಜಕ್ಷಂನ್ ಗೆ ಭೇಟಿ ನೀಡಿದರು. ಅಜಯ್ ಕುಮಾರ್ ಸಿಂಗ್ ಭೇಟಿ ನೀಡುವ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಭೇಟಿ ಮಾಡಿದರು. ಜಿಜೆಪಿಯ ಮುಖಂಡರು ಜಿ.ಪಂ.ಸದಸ್ಯ ಮಹೇಶ್ ನೇತ್ರತ್ವದಲ್ಲಿ ಹುಣಸನಹಳ್ಳಿ ಗ್ರಾಮ ಪಂಚಾಯತಿಯ ಸದಸ್ಯ ಹೆ.ಚ್.ಆರ್.ಶ್ರೀನಿವಾಸ್ ಮತ್ತು ಗ್ರಾಮಸ್ಥರು, ಹಾಗೂ ರೈತ ಸಂಘದ ಮುಖಂಡ ರಾಮೇಗೌಡ ಬಂಗಾರಪೇಟೆ ಮತ್ತು ಬೂದಿಕೊಟೆ ರಸ್ತೆ ಮಾರ್ಗದಲ್ಲಿ ಇರುವ ರೈಲ್ವೇ ಗೇಟ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನವು ಮಾಡಿ ಕೊಡಬೇಕೆಂದು ಅಜಯ್ ಕುಮಾರ್ ಸಿಂಗ್ ಮತ್ತು ಸಂಸದ ಮುನಿಸ್ವಾಮಿ ಅವರೊಡನೆ ತೆರಳಿ ಸ್ಥಳ ಪರಶೀಲನೆ ನಡೆಸುವಂತೆ ಒತ್ತಾಯ ಮಾಡುವ ಮೂಲಕ ಸ್ಥಳ ಪರಿಶೀಲನೆ ಮಾಡಿದರು. ಸಂಸದ ಮುನಿಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ ಬಂಗಾರಪೇಟೆ ಬೂದಿಕೋಟೆ ರಸ್ತೆಯಲ್ಲಿರುವ ಗೇಟ್ ಅನ್ನು ತೆರವುಗೊಳಿಸಲು…

Read More

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕಾರಿಣಿ ಸಭೆ- ನೆ.ಲ ನರೇಂದ್ರ ಬಾಬು..!

ಕೋಲಾರ: ಹಿಂದುಳಿದಿರುವ ಸಮುದಾಯಗಳನ್ನು ಪಕ್ಷದ ಚೌಕಟ್ಟಿನಲ್ಲಿ ಸಂಘಟಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾದ್ಯಂತ ಕಾರ್ಯಕಾರಣಿ ಸಭೆ ನಡೆಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ ನರೇಂದ್ರ ಬಾಬು ಹೇಳಿದ್ರು. ಕೋಲಾರ ನಗರದ ಬಾಲಾಜಿ ಪ್ರಾರ್ಥನಾ ಮಂದಿರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ರು. ಕಾರ್ಯಕಾರಣಿ ಸಭೆಯನ್ನು ಸಂಸದ ಎಸ್ ಮುನಿಸ್ವಾಮಿ ಉದ್ಘಾಟಿಸಿದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳಿಗೆ ಅನೇಕ ಯೋಜನೆ ತಂದಿದೆ, ಈ ಯೋಜನೆಗಳನ್ನು ಹಿಂದುಳಿದ ಸಮುದಾಯದ ವರ್ಗಗಳಿಗೆ ತಲುಪಿಸಲು ಬಿಜೆಪಿ ಕಾರ್ಯಕರ್ತರು ಶ್ರಮವಹಿಸಬೇಕೆಂದರು. ಇನ್ನೂ ರಾಜ್ಯದಲ್ಲಿ ಮುಖ್ಯವಾಹಿನಿಗೆ ಬಾರದೇ ಉಳಿದುಕೊಂಡಿರುವ ಸಮುದಾಯಗಳನ್ನು ಗುರ್ತಿಸಲು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಆ ಸಮುದಾಯಗಳನ್ನು ಗುರ್ತಿಸಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಶೈಕ್ಷಣಿಕ ಹಾಗೂ ಆರ್ಥಿಕವಾಗಿ…

Read More

ಹೆಣ್ಣು ಮಗುವಿನ ತಾಯಿಯಾದ ಅನುಷ್ಕಾ ಶರ್ಮಾ..!

ಮುಂಬೈ: ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು, ಅಲ್ಲದೇ ದಂಪತಿಗೆ ಯಾವ ಮಗುವಾಗುತ್ತೆ ಅನ್ನೋ ಬಗ್ಗೆ ಅಭಿಮಾನಿಗಳಲ್ಲೂ ಸಾಕಷ್ಟು ಕುತೂಹಲವಿತ್ತು. ಇದೀಗ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಸೆಲೆಬ್ರೆಟಿ ದಂಪತಿ ಹೆಣ್ಣು ಮಗುವಿನ ಹೆತ್ತವರಾಗಿದ್ದಾರೆ,ಇನ್ನು ಈ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಖುಷಿಯ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ, ಅಲ್ಲದೇ ಎಲ್ಲರೂ ದಂಪತಿ ಹಾಗೂ ಮಗುವಿಗೆ ಶುಭ ಹಾರೈಸಿದ್ದಾರೆ. ಇನ್ನು ಮೊನ್ನೆಯಷ್ಟೇ ಅನುಷ್ಕಾ ಶರ್ಮಾ ಜಿಮ್ ನಲ್ಲಿ ವರ್ಕೌಟ್ ಮಾಡುವ ವಿಡಿಯೋ ವೈರಲ್ ಆಗಿತ್ತು. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Read More

ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್ ಕಮಿಟಿಗಾಗಿ ಚುನಾವಣೆ..!

ಸಿರಗುಪ್ಪ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್ ಗಳಿಗೆ ನೂತನ ಕಮಿಟಿ ರಚಿಸಲು ಪಾರದರ್ಶಕತೆಗಾಗಿ ರಾಜ್ಯ ವಕ್ಫ್ ಬೋರ್ಡ್ ವತಿಯಿಂದ ಚುನಾವಣಾ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಕಮಿಟಿಯಲ್ಲಿ ಒಟ್ಟು 611 ಮತದಾರಿದ್ದು,ಈ ಪೈಕಿ 44 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. 586 ಜನ ತಮ್ಮ ಹಕ್ಕಿನ ಮತ ಮತ ಚಲಾಯಿಸಿದ್ದಾರೆ. ನಗರದ ತಾಲ್ಲೂಕು ಕ್ರೀಡಾಂಗಣದ ಬಳಿ ಇರುವ ಉರ್ದು ಪ್ರೌಢ ಶಾಲೆಯಲ್ಲಿ ಚುನಾವಣಾ ಆಯೋಗದ ಪ್ರಕ್ರಿಯೆ ನಡೆಸಲಾಯಿತು. ಕೊರೋನಾ ಹಿನ್ನಲೆಯಲ್ಲಿ ಮತದಾರರು ಮಾಸ್ಕ್ ,ಸಾಮಾಜಿಕ ಅಂತರ, ಸಾನಿಟೈಸರ್ ಉಪಯೋಗಿಸಿಕೊಂಡು ಮತ ಚಲಾಯಿಸಿದ್ದಾರೆ.ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿದ್ದು, ಮತದಾರರು ಅತ್ಯುತ್ಸಾಹದಿಂದ ಮತ ಚಲಾಯಿಸಿದ್ದಾರೆ. ಕಮಿಟಿಯ ಅಡಳಿತಾಧಿಕಾರಿಯಾದ ಮಹಮದ್ ಸಾಧಿಕ್ ಬಾಷಾ ಇವರು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಇನ್ನು ಮತಗಟ್ಟೆಗೆ ಸಿರುಗುಪ್ಪ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಬಂದೋಬಸ್ತ್ ಒದಗಿಸಿದ್ದು, ಶಾಂತಹಿಯುತವಾಗಿ ಮತದಾನ ಪ್ರಕ್ರಿಯೆಯನ್ನು ನೇರೆವೆರಿಸಲಾಯಿತು. ವರದಿ- ಡಿ.…

Read More

ನಾಗರಿಕ ಬಂದೂಕು ತರಭೇತಿ ಶಿಬಿರ ಮುಕ್ತಾಯ- IPS ಡಾ.ಕೆ ವಂಶಿಕೃಷ್ಣ ಅವರಿಂದ ಪ್ರಮಾಣ ಪತ್ರ ವಿತರಣೆ..!

ತಿಪಟೂರು: ತಿಪಟೂರು ನಗರದ ಕಲ್ಪತರು ಆಡಿಟೋರಿಯಂನಲ್ಲಿ ಪೊಲೀಸ್ ಇಲಾಖೆ ವತಿಯಿಂದ 65ನೇ ನಾಗರೀಕ ಬಂದೂಕು ತರಭೇತಿ ಶಿಬಿರದ ಮುಕ್ತಾಯ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಿರಿಯ ನಾಗರೀಕರು ಹಾಗೂ ಸಾರ್ವಜನಿಕರಿಗೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಒಂದು ವಾರಗಳ ಕಾಲ ಬಂದೂಕು ಗುರಿ, ಹಾಗೂ ಬಂದೂಕು ಉಪಯೋಗಿಸುವ ವಿಧಿ ವಿಧಾನಗಳನ್ನು ತಿಳಿಸಿ ಜೊಡಲಾಗಿತ್ತು. ಮುಕ್ತಾಯದ ದಿನವಾದ ಇಂದು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರಗಳನ್ನು ಮಾನ್ಯ ಪೊಲೀಸ್ ಅಧ್ಯಕ್ಷರಾದ ಡಾ, ಕೆ.ವಂಶಿಕೃಷ್ಣ IPS ರವರು ಪ್ರದಾನ ಮಾಡಿದರು. ತಿಪಟೂರಿನ ಯುವರಾಜ ಪ್ರಥಮ ಗುರಿಕಾರರಾಗಿ ಮೊದಲನೇ ಪ್ರಶಸ್ತಿ ಪಡೆದರು. ಇನ್ನೂ ಈ ಸಂದರ್ಭದಲ್ಲಿ ತಿಪಟೂರಿನ ನಾಲ್ಕನೇ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಶಿವಕುಮಾರ್ ರವರು ಹಾಗೂ ಶಾಸಕರಾದ ಶ್ರೀ ನಾಗೇಶ್ ರವರು ಉಪಸ್ಥಿತಿರಿದ್ದರು. ಇನ್ನೂ ಕಾರ್ಯಕ್ರಮದ ನಿರೂಪಣೆಯನ್ನು, ಹಾಗೂ ನೇತ್ರತ್ವವವನ್ನು ತಿಪಟೂರಿನ ಡಿವೈ ಎಸ್…

Read More

ನಿರಾಶ್ರಿತ ವೃದ್ದರಿಗೆ ಸಂಕಲ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ರಗ್ಗು ವಿತರಣೆ..!

ಕೊರಟಗೆರೆ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಸೋಂಪುರ ಗ್ರಾಮದಲ್ಲಿನ 25 ನಿರಾಶ್ರಿತ ವೃದ್ದರಿಗೆ ಸಂಕಲ್ಪ ಚಾರಿಟಬಲ್ ಟ್ರಸ್ಟ್ ನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ರತ್ನ ನಟರಾಜು ರಗ್ಗು ವಿತರಣೆಯನ್ನು ಮಾಡಿದರು. ನಂತರ ಮಾತನಾಡಿ ಇಂದು ನಮ್ಮ ನಾಡಿನಲ್ಲಿ ಏನೇಲ್ಲಾ ಸಿರಿ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿ ತಂದೆ ತಾಯಿಗಳು ಮಕ್ಕಳನ್ನು ಸಾಕಿ ಸಲಹುತ್ತಾರೆ, ಆದರೆ ಅದೇ ಮಕ್ಕಳು ತಮ್ಮ ತಂದೆ ತಾಯಿಗಳನ್ನು ಬೀದಿಗೆ ಬಿಡುತ್ತಾರೆ. ತನ್ನ ಹೊಟ್ಟೆಯಲ್ಲಿರುವಾಗಲೇ ತಾಯಿ ಮಕ್ಕಳಿಗೋಸ್ಕರ ಕನಸಿನಲ್ಲಿ ಗಾಜಿನ ಅರಮನೆಯನ್ನೇ ಕಟ್ಟಿರುತ್ತಾರೆ. ಮಕ್ಕಳು ಮಾತ್ರ ತಮ್ಮನ್ನ ಇಳಿ ವಯಸ್ಸಿನಲ್ಲಿ ನೋಡಿಕೊಳ್ಳುವುದಿಲ್ಲ.ಅಂತಹವರಿಗೆ ನಮ್ಮ ಟ್ರಸ್ಟ್ ನ ವತಿಯಿಂದ ನಮ್ಮ ಕೈಲಾದ ಸೇವೆಯನ್ನು ಮಾಡುತ್ತೇವೆ ಎಂದು ತಿಳಿಸಿದರು. ನಂತರ ಈ ಸಂದರ್ಭದಲ್ಲಿ ಸೋಂಪುರ ಗ್ರಾಮ ಪಂಚಾಯತಿಯ ನೂತನ ಸದಸ್ಯರಿಗೆ ಸನ್ಮಾನಿಸಲಾಯಿತು. ಇನ್ನೂ ಈ ಸಂದರ್ಭದಲ್ಲಿ ಸಂಕಲ್ಪ ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ಸೌಮ್ಯ ಮಂಜುನಾಥ್,…

Read More

ಮಿನಿ ಶಬರಿಮಲೆ ಎಂದೇ ಪ್ರಖ್ಯಾತಿಗಳಿಸಿದ ‘ಆಸಂಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನ’…!

ಬಾಗಲಕೋಟೆ: ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವವರು ಪ್ರತಿ ವರ್ಷ ವೃತ ಮುಕ್ತಾಯಗೊಳಿಸಲು ಕೇರಳದ ಶಬರಿಮಲೈನಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಹೋಗಿ ಇರುಮುಡಿ ಇಳಿಸಿ ಬರುತ್ತಿದ್ದರು. ಆದರೆ, ಈ ವರ್ಷ ಕೊರೊನಾ ಹಾವಳಿ ಇವರನ್ನು ಅಲ್ಲಿಗೆ ಹೋಗದಂತೆ ಮಾಡಿದೆ. ಹೀಗಾಗಿ ಈ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಅಯ್ಯಪ್ಪ ಮಾಲಾಧಾರಿಗಳ ದಂಡು ರಾಜ್ಯದ ಮಾಲಾಧಾರಿಗಳು ಈ ಬಾರಿ ಕರ್ನಾಟಕದ 8 ಕಡೆಗಳಲ್ಲಿನ ಅಯ್ಯಪ್ಪ ದೇಗುಲಗಳಲ್ಲಿಯೇ ಇರುಮುಡಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಈ ಮಿನಿ ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಾಣವಾಗಿದೆ. ಈ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇದೀಗ ರಾಜ್ಯ ಮತ್ತು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಅಯ್ಯಪ್ಪ ಮಾಲಾಧಾರಿಗಳು ಬಂದು ಇರುಮುಡಿ ಇಳಿಸಿ ಹೋಗುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿಕೊಂಡು ಇರುಮುಡಿ ಹೊತ್ತುಕೊಂಡು ಬರುತ್ತಿರುವ ಈ ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವೃತಸೇವೆ…

Read More

ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061ನೇ ಜಯಂತಿ..!

ನಂಜನಗೂಡು: ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061ನೇ ಜಯಂತಿ ಮಹೋತ್ಸವವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟಿಸಿದರು. ಇದೇ ಸಂದರ್ಭ ಸುತ್ತೂರು ಶ್ರೀ ಮಠದ ಪಂಚಾಂಗ ಹಾಗೂ ಕೃತಿ ಲೋಕಾರ್ಪಣೆ ಮಾಡಿದರು. ಬಳಿಕ ಸಿಎಂ ಮಾತನಾಡಿ ಹತ್ತು ಶತಮಾನಗಳ ಹಿಂದೆ ಲೋಕ ಕಲ್ಯಾಣಕ್ಕಾಗಿ ಕಪಿಲಾ ನದಿ ದಡದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಹಾ ಸಂಸ್ಥಾನವನ್ನು ಸ್ಥಾಪಿಸಿದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ವರು ಶ್ರೇಷ್ಠ ಸಂತರಾಗಿದ್ದರು. ಅಂದು ಇವರ ದೂರದೃಷ್ಟಿಯಿಂದ ಸಾಮ್ರಾಜ್ಯ ವಿಸ್ತರಣೆಗಾಗಿ ಗಂಗ ಮತ್ತು ಚೋಳರ ನಡುವೆ ನಡೆಯಬೇಕಿದ್ದ ಘನಘೋರ ಯುದ್ಧವನ್ನು ತಡೆದು ಘೋರ ದುರಂತ ಒಂದನ್ನು ತಪ್ಪಿಸಿದ ಮಹಾನ್ ತಪಸ್ವಿ ಎಂದು ಆದಿ ಜಗದ್ಗುರುಗಳ ಮತ್ತು ಸುತ್ತೂರು ಶ್ರೀ ಕ್ಷೇತ್ರ ದಲ್ಲಿ ನಡೆಯುವ ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳ ಅಭ್ಯುದಯಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತ…

Read More

ಪಿಡಿಓಗಳನ್ನು ಕಂಟ್ರೋಲ್ ಇಡಿ, ಬಡವರಿಗೆ ಮೊದಲ ಆದ್ಯತೆ- ವಿ.ಸೋಮಣ್ಣ..!

ಹುಬ್ಬಳ್ಳಿ: ಜಗದೀಶ್ ನಗರ ಆಶ್ರಯ ಬಡಾವಣೆಯಲ್ಲಿ ಬಾಕಿ ಉಳಿದ 188 ಆಶ್ರಯ ಮನೆಗಳನ್ನು ಮೂಲ ಫಲಾನುಭವಿಗಳಿಗೆ ಹಸ್ತಾಂತರ ಮಾಡಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಜಗದೀಶ್ ನಗರ ಆಶ್ರಯ ನಿವಾಸಿಗಳ ಹಿತರಕ್ಷಣಾ ಸಮತಿ ವತಿಯಿಂದ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ ಬಡವರ ಶೋಷಣೆ ನಿಂತಿಲ್ಲ, ನಾಳೆ ಬರ್ತೀನಿ, ಆಯುಕ್ತರ ಕರಿಸ್ತೀನಿ, ನನ್ನ ಜೊತೆ ಎಂಟು ದಿನ ಬಾ, ನೀನೇ ಮಂತ್ರಿಗಿರಿ ಮಾಡು, ಮೂರುವರೆ ಲಕ್ಷದಲ್ಲಿಯೂ ದುಡ್ಡು ಹೊಡಿಯುತಿದ್ದಾರೆ, ಎಂದು ಹೋರಾಟಗಾರನಿಗೆ ಹೇಳಿದರು. ಇನ್ನೂ ಆತ್ಮವಂಚನೆ ಮಾಡಿಕೊಳ್ಳಬೇಡಿ ಬಡವರ ಪರ ಇರಿ ಶಾಸಕ ಅರವಿಂದ ಬೆಲ್ಲದ್ ಒಳ್ಳೆವರು ಇದ್ದಾರೆ ಸ್ವಲ್ಪ ಹೈಫೈ ಇದ್ದಾರೆ. ಈಗ ಮೊದಲ ಕಾನೂನು ಹೋಯ್ತು, ಮೋಸ ವಂಚನೆ ಈಗ ನಡೆಯಲ್ಲ. 2021 ರಲ್ಲಿ ಅಲೌಟ್ ಆದ ಮನೆಗಳಿಗೆ, ಹಸ್ತಾಂತರ ಮಾಡಿಲ್ಲ ಇನ್ನೂ ಹತ್ತು ಹದಿನೈದು ದಿನಗಳಲ್ಲಿ ಇಷ್ಟು ವರ್ಷದ…

Read More